ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌- ಬಿಜೆಪಿ ಮೈತ್ರಿ ವಿಚಾರ: ಈ ಬಗ್ಗೆ ಹೆಚ್‌ಡಿಕೆ ಹೇಳಿದ್ದೇನು?

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌- ಬಿಜೆಪಿ ಮೈತ್ರಿ ವಿಚಾರ: ಈ ಬಗ್ಗೆ ಹೆಚ್‌ಡಿಕೆ ಹೇಳಿದ್ದೇನು?

Published : Jun 12, 2023, 03:54 PM IST

ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ. ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗುತ್ತಿಲ್ಲ. ಈ ವಿಚಾರವನ್ನ ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ ಎಂದು ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
 

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಸುದ್ದಿ ಎಲ್ಲೆಡೆ ಹರಡುತ್ತಿತ್ತು. ಇದೀಗ ಈ ವಿಚಾರವಾಗಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮುಂದೆ ಯಾವುದೇ ಪ್ರಸ್ತಾವನೆ ಬಂದಿಲ್ಲ. ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾವಾರು ಸಭೆ ನಡೆಸಿದ್ದೇನೆ ಎಂದು ಚನ್ನಪಟ್ಟಣದಲ್ಲಿ ಹೆಚ್‌ಡಿಕೆ ಹೇಳಿದ್ದಾರೆ. ರಾಜಕೀಯದಲ್ಲಿ ಊಹಾಪೋಹಗಳು ಇರುವುದು ಸಹಜ. ಇದೆಲ್ಲಾ ಗಾಳಿ ಸುದ್ದಿ. ಇದಕ್ಕೆಲ್ಲಾ ಯಾರೂ ಕಿವಿಗೊಡಬೇಡಿ. ನಾನು ಗೆದ್ದವರು ಸೋತವರ ಜೊತೆ ಮಾತನಾಡಿದ್ದೇನೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂದು ರೂಪುರೇಷೆಯನ್ನು ಸಿದ್ಧಪಡಿಸುತ್ತಿದ್ದೇವೆ. ನನಗೆ ಚುನಾವಣೆ ಮೇಲೆ ಒಲವಿಲ್ಲ. ಆದರೆ ಕಾರ್ಯಕರ್ತರ ಒತ್ತಾಸೆ ಮೇರೆಗೆ ರಾಜಕೀಯದಲ್ಲಿ ಇದ್ದೇನೆ ಎಂದು ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಅಮೆಜಾನ್ ಕಾಡಲ್ಲಿ 4 ಮಕ್ಕಳು.. 40 ದಿನ: ವಿಮಾನ ದುರಂತದಲ್ಲಿ ಇವರು ಬದುಕಿದ್ದೇ ಒಂದು ಪವಾಡ..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more