ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌- ಬಿಜೆಪಿ ಮೈತ್ರಿ ವಿಚಾರ: ಈ ಬಗ್ಗೆ ಹೆಚ್‌ಡಿಕೆ ಹೇಳಿದ್ದೇನು?

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌- ಬಿಜೆಪಿ ಮೈತ್ರಿ ವಿಚಾರ: ಈ ಬಗ್ಗೆ ಹೆಚ್‌ಡಿಕೆ ಹೇಳಿದ್ದೇನು?

Published : Jun 12, 2023, 03:54 PM IST

ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ. ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗುತ್ತಿಲ್ಲ. ಈ ವಿಚಾರವನ್ನ ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ ಎಂದು ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
 

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಸುದ್ದಿ ಎಲ್ಲೆಡೆ ಹರಡುತ್ತಿತ್ತು. ಇದೀಗ ಈ ವಿಚಾರವಾಗಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮುಂದೆ ಯಾವುದೇ ಪ್ರಸ್ತಾವನೆ ಬಂದಿಲ್ಲ. ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾವಾರು ಸಭೆ ನಡೆಸಿದ್ದೇನೆ ಎಂದು ಚನ್ನಪಟ್ಟಣದಲ್ಲಿ ಹೆಚ್‌ಡಿಕೆ ಹೇಳಿದ್ದಾರೆ. ರಾಜಕೀಯದಲ್ಲಿ ಊಹಾಪೋಹಗಳು ಇರುವುದು ಸಹಜ. ಇದೆಲ್ಲಾ ಗಾಳಿ ಸುದ್ದಿ. ಇದಕ್ಕೆಲ್ಲಾ ಯಾರೂ ಕಿವಿಗೊಡಬೇಡಿ. ನಾನು ಗೆದ್ದವರು ಸೋತವರ ಜೊತೆ ಮಾತನಾಡಿದ್ದೇನೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂದು ರೂಪುರೇಷೆಯನ್ನು ಸಿದ್ಧಪಡಿಸುತ್ತಿದ್ದೇವೆ. ನನಗೆ ಚುನಾವಣೆ ಮೇಲೆ ಒಲವಿಲ್ಲ. ಆದರೆ ಕಾರ್ಯಕರ್ತರ ಒತ್ತಾಸೆ ಮೇರೆಗೆ ರಾಜಕೀಯದಲ್ಲಿ ಇದ್ದೇನೆ ಎಂದು ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ಅಮೆಜಾನ್ ಕಾಡಲ್ಲಿ 4 ಮಕ್ಕಳು.. 40 ದಿನ: ವಿಮಾನ ದುರಂತದಲ್ಲಿ ಇವರು ಬದುಕಿದ್ದೇ ಒಂದು ಪವಾಡ..!

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more