ಡಿಕೆಶಿ-ಎಚ್‌ಡಿಕೆಯನ್ನು ಮುಜುಗರಕ್ಕೀಡು ಮಾಡಿದ ಸಿ.ಪಿ. ಯೋಗೇಶ್ವರ್..!

ಡಿಕೆಶಿ-ಎಚ್‌ಡಿಕೆಯನ್ನು ಮುಜುಗರಕ್ಕೀಡು ಮಾಡಿದ ಸಿ.ಪಿ. ಯೋಗೇಶ್ವರ್..!

Suvarna News   | Asianet News
Published : Jul 30, 2020, 04:26 PM IST

ಸಿ.ಪಿ. ಯೋಗೇಶ್ವರ್ ಅವರ ಈ ಹೇಳಿಕೆ ವಿಪಕ್ಷ ನಾಯಕರನ್ನು ಪೇಚಿಗೆ ಸಿಲುಕುವಂತೆ ಮಾಡಿದ್ದು, ತಾವು ಸರ್ಕಾರದಿಂದ ಯಾವುದೇ ಲಾಭವಾಗಲಿ ಅಥವಾ ಪ್ರಯೋಜನವಾಗಲಿ ಪಡೆದುಕೊಳ್ಳುತ್ತಿಲ್ಲ ಎನ್ನುವುದನ್ನು ಸಾಬೀತುಪಡಿಸುವ ಒತ್ತಡಕ್ಕೆ ಸಿಲುಕಿದೆ.
 

ಬೆಂಗಳೂರು(ಜು.30): ವಿಪಕ್ಷ ನಾಯಕರಾದ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಆಡಳಿತ ಪಕ್ಷವಾದ ಬಿಜೆಪಿಗೆ ಪರೋಕ್ಷ ಬೆಂಬಲ ನೀಡಿದ್ದಾರೆ ಎಂದು ಹೇಳುವ ಮೂಲಕ ನೂತನ ವಿಧಾನಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಇಬ್ಬರನ್ನು ಮುಜುಗರಕ್ಕೀಡು ಮಾಡಿದ್ದಾರೆ.

ಸಿ.ಪಿ. ಯೋಗೇಶ್ವರ್ ಅವರ ಈ ಹೇಳಿಕೆ ವಿಪಕ್ಷ ನಾಯಕರನ್ನು ಪೇಚಿಗೆ ಸಿಲುಕುವಂತೆ ಮಾಡಿದ್ದು, ತಾವು ಸರ್ಕಾರದಿಂದ ಯಾವುದೇ ಲಾಭವಾಗಲಿ ಅಥವಾ ಪ್ರಯೋಜನವಾಗಲಿ ಪಡೆದುಕೊಳ್ಳುತ್ತಿಲ್ಲ ಎನ್ನುವುದನ್ನು ಸಾಬೀತುಪಡಿಸುವ ಒತ್ತಡಕ್ಕೆ ಸಿಲುಕಿದೆ.

ಕಳೆದೊಂದ ವಾರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ಕಿಡಿಕಾರಿದಾಗಲೆಲ್ಲಾ, ಎಚ್‌ಡಿಕೆ ಸರ್ಕಾರದ ಪರ ಸೌಮ್ಯ ನಿಲುವನ್ನು ತಾಳುವ ಮೂಲಕ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದರು. ಹೀಗಾಗಿ ಯೋಗೇಶ್ವರ್ ಮಾತು ಇದಕ್ಕೆ ಪುಷ್ಠಿ ನೀಡಿದಂತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!