ಡಿಕೆಶಿ-ಎಚ್‌ಡಿಕೆಯನ್ನು ಮುಜುಗರಕ್ಕೀಡು ಮಾಡಿದ ಸಿ.ಪಿ. ಯೋಗೇಶ್ವರ್..!

ಡಿಕೆಶಿ-ಎಚ್‌ಡಿಕೆಯನ್ನು ಮುಜುಗರಕ್ಕೀಡು ಮಾಡಿದ ಸಿ.ಪಿ. ಯೋಗೇಶ್ವರ್..!

Suvarna News   | Asianet News
Published : Jul 30, 2020, 04:26 PM IST

ಸಿ.ಪಿ. ಯೋಗೇಶ್ವರ್ ಅವರ ಈ ಹೇಳಿಕೆ ವಿಪಕ್ಷ ನಾಯಕರನ್ನು ಪೇಚಿಗೆ ಸಿಲುಕುವಂತೆ ಮಾಡಿದ್ದು, ತಾವು ಸರ್ಕಾರದಿಂದ ಯಾವುದೇ ಲಾಭವಾಗಲಿ ಅಥವಾ ಪ್ರಯೋಜನವಾಗಲಿ ಪಡೆದುಕೊಳ್ಳುತ್ತಿಲ್ಲ ಎನ್ನುವುದನ್ನು ಸಾಬೀತುಪಡಿಸುವ ಒತ್ತಡಕ್ಕೆ ಸಿಲುಕಿದೆ.
 

ಬೆಂಗಳೂರು(ಜು.30): ವಿಪಕ್ಷ ನಾಯಕರಾದ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಆಡಳಿತ ಪಕ್ಷವಾದ ಬಿಜೆಪಿಗೆ ಪರೋಕ್ಷ ಬೆಂಬಲ ನೀಡಿದ್ದಾರೆ ಎಂದು ಹೇಳುವ ಮೂಲಕ ನೂತನ ವಿಧಾನಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಇಬ್ಬರನ್ನು ಮುಜುಗರಕ್ಕೀಡು ಮಾಡಿದ್ದಾರೆ.

ಸಿ.ಪಿ. ಯೋಗೇಶ್ವರ್ ಅವರ ಈ ಹೇಳಿಕೆ ವಿಪಕ್ಷ ನಾಯಕರನ್ನು ಪೇಚಿಗೆ ಸಿಲುಕುವಂತೆ ಮಾಡಿದ್ದು, ತಾವು ಸರ್ಕಾರದಿಂದ ಯಾವುದೇ ಲಾಭವಾಗಲಿ ಅಥವಾ ಪ್ರಯೋಜನವಾಗಲಿ ಪಡೆದುಕೊಳ್ಳುತ್ತಿಲ್ಲ ಎನ್ನುವುದನ್ನು ಸಾಬೀತುಪಡಿಸುವ ಒತ್ತಡಕ್ಕೆ ಸಿಲುಕಿದೆ.

ಕಳೆದೊಂದ ವಾರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ಕಿಡಿಕಾರಿದಾಗಲೆಲ್ಲಾ, ಎಚ್‌ಡಿಕೆ ಸರ್ಕಾರದ ಪರ ಸೌಮ್ಯ ನಿಲುವನ್ನು ತಾಳುವ ಮೂಲಕ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದರು. ಹೀಗಾಗಿ ಯೋಗೇಶ್ವರ್ ಮಾತು ಇದಕ್ಕೆ ಪುಷ್ಠಿ ನೀಡಿದಂತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ