ಡಿಕೆಶಿ-ಎಚ್‌ಡಿಕೆಯನ್ನು ಮುಜುಗರಕ್ಕೀಡು ಮಾಡಿದ ಸಿ.ಪಿ. ಯೋಗೇಶ್ವರ್..!

ಡಿಕೆಶಿ-ಎಚ್‌ಡಿಕೆಯನ್ನು ಮುಜುಗರಕ್ಕೀಡು ಮಾಡಿದ ಸಿ.ಪಿ. ಯೋಗೇಶ್ವರ್..!

Suvarna News   | Asianet News
Published : Jul 30, 2020, 04:26 PM IST

ಸಿ.ಪಿ. ಯೋಗೇಶ್ವರ್ ಅವರ ಈ ಹೇಳಿಕೆ ವಿಪಕ್ಷ ನಾಯಕರನ್ನು ಪೇಚಿಗೆ ಸಿಲುಕುವಂತೆ ಮಾಡಿದ್ದು, ತಾವು ಸರ್ಕಾರದಿಂದ ಯಾವುದೇ ಲಾಭವಾಗಲಿ ಅಥವಾ ಪ್ರಯೋಜನವಾಗಲಿ ಪಡೆದುಕೊಳ್ಳುತ್ತಿಲ್ಲ ಎನ್ನುವುದನ್ನು ಸಾಬೀತುಪಡಿಸುವ ಒತ್ತಡಕ್ಕೆ ಸಿಲುಕಿದೆ.
 

ಬೆಂಗಳೂರು(ಜು.30): ವಿಪಕ್ಷ ನಾಯಕರಾದ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಆಡಳಿತ ಪಕ್ಷವಾದ ಬಿಜೆಪಿಗೆ ಪರೋಕ್ಷ ಬೆಂಬಲ ನೀಡಿದ್ದಾರೆ ಎಂದು ಹೇಳುವ ಮೂಲಕ ನೂತನ ವಿಧಾನಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಇಬ್ಬರನ್ನು ಮುಜುಗರಕ್ಕೀಡು ಮಾಡಿದ್ದಾರೆ.

ಸಿ.ಪಿ. ಯೋಗೇಶ್ವರ್ ಅವರ ಈ ಹೇಳಿಕೆ ವಿಪಕ್ಷ ನಾಯಕರನ್ನು ಪೇಚಿಗೆ ಸಿಲುಕುವಂತೆ ಮಾಡಿದ್ದು, ತಾವು ಸರ್ಕಾರದಿಂದ ಯಾವುದೇ ಲಾಭವಾಗಲಿ ಅಥವಾ ಪ್ರಯೋಜನವಾಗಲಿ ಪಡೆದುಕೊಳ್ಳುತ್ತಿಲ್ಲ ಎನ್ನುವುದನ್ನು ಸಾಬೀತುಪಡಿಸುವ ಒತ್ತಡಕ್ಕೆ ಸಿಲುಕಿದೆ.

ಕಳೆದೊಂದ ವಾರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ಕಿಡಿಕಾರಿದಾಗಲೆಲ್ಲಾ, ಎಚ್‌ಡಿಕೆ ಸರ್ಕಾರದ ಪರ ಸೌಮ್ಯ ನಿಲುವನ್ನು ತಾಳುವ ಮೂಲಕ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದರು. ಹೀಗಾಗಿ ಯೋಗೇಶ್ವರ್ ಮಾತು ಇದಕ್ಕೆ ಪುಷ್ಠಿ ನೀಡಿದಂತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?