'2 ಪಕ್ಷಗಳ ಕೆಸರೆರಚಾಟದಿಂದ ಬಿಟ್ ಕಾಯಿನ್ ಹಗರಣದ ಸತ್ಯಾಂಶ ಹೊರ ಬರಲ್ಲ'

Nov 10, 2021, 7:00 PM IST

ಬೆಂಗಳೂರು, (ನ.10): ಬಿಟ್ ಕಾಯಿನ್ ಹಗರಣ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮುಡಿಸಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ವಿರೋಧ ಪಕ್ಷದ ಕಾಂಗ್ರೆಸ್ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ಮಾಡುತ್ತಿದ್ದಾರೆ.

Bitcoin Scam: ಬಿಟ್ ಕಾಯಿನ್ ಹಗರಣ ಸಿಎಂ ಬಲಿ ಪಡೆಯುತ್ತೆ: ಶಾಸಕ ಸ್ಫೋಟಕ ಹೇಳಿಕೆ

ಇದರ ಮಧ್ಯೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಎರಡು ಪಕ್ಷಗ: ಕೆಸೆರೆರಚಾಟದಿಂದ ಸತ್ಯಾಂಶ ಹೊರಬರಲ್ಲ ಎಂದಿದ್ದಾರೆ.