ಮಂತ್ರಾಲಯಕ್ಕೆ ಹೆಚ್.ಡಿ.ಕೆ ದಂಪತಿ ಭೇಟಿ: 'ಟಿಕೆಟ್‌' ಕಂಪನ ನಡುವೆ ಟೆಂಪಲ್‌ ರನ್‌

ಮಂತ್ರಾಲಯಕ್ಕೆ ಹೆಚ್.ಡಿ.ಕೆ ದಂಪತಿ ಭೇಟಿ: 'ಟಿಕೆಟ್‌' ಕಂಪನ ನಡುವೆ ಟೆಂಪಲ್‌ ರನ್‌

Published : Jan 29, 2023, 01:37 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಈ ನಡುವೆ ಹಾಸನದಲ್ಲಿ ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಭಿನ್ನಮತ ಶುರುವಾಗಿದೆ.

ಹಾಸನ ಟಿಕೆಟ್‌ ವಿಚಾರವಾಗಿ ದೇವೇಗೌಡರ ಕುಟುಂಬದಲ್ಲಿ ಫೈಟ್ ಶುರುವಾಗಿದ್ದು, ಟಿಕೆಟ್‌ ಟೆನ್ಷನ್‌ ನಡುವೆ ಕುಮಾರಸ್ವಾಮಿ ದಂಪತಿ ಟೆಂಪಲ್‌ ರನ್‌ ಶುರು ಮಾಡಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿ ಜತೆ ಹೆಚ್.ಡಿ.ಕೆ ರಾಯರ ಮಠಕ್ಕೆ ಭೇಟಿ ನೀಡಿದ್ದಾರೆ. ಮಂತ್ರಾಲಯದ ಮಂಚಾಲಮ್ಮ ತಾಯಿ ದರ್ಶನ ಪಡೆದು, ರಾಯರ ಮೂಲ ಬೃಂದಾವನ ದರ್ಶನ ಪಡೆದಿದ್ದಾರೆ. ಹಾಗೂ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರನ್ನು ಕೂಡ ಭೇಟಿ ಮಾಡಿ, ಪಂಚರತ್ನ ಯಾತ್ರೆ ಬಗ್ಗೆ ಚರ್ಚೆ ಮಾಡಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more