ಮಂತ್ರಾಲಯಕ್ಕೆ ಹೆಚ್.ಡಿ.ಕೆ ದಂಪತಿ ಭೇಟಿ: 'ಟಿಕೆಟ್‌' ಕಂಪನ ನಡುವೆ ಟೆಂಪಲ್‌ ರನ್‌

ಮಂತ್ರಾಲಯಕ್ಕೆ ಹೆಚ್.ಡಿ.ಕೆ ದಂಪತಿ ಭೇಟಿ: 'ಟಿಕೆಟ್‌' ಕಂಪನ ನಡುವೆ ಟೆಂಪಲ್‌ ರನ್‌

Published : Jan 29, 2023, 01:37 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಈ ನಡುವೆ ಹಾಸನದಲ್ಲಿ ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಭಿನ್ನಮತ ಶುರುವಾಗಿದೆ.

ಹಾಸನ ಟಿಕೆಟ್‌ ವಿಚಾರವಾಗಿ ದೇವೇಗೌಡರ ಕುಟುಂಬದಲ್ಲಿ ಫೈಟ್ ಶುರುವಾಗಿದ್ದು, ಟಿಕೆಟ್‌ ಟೆನ್ಷನ್‌ ನಡುವೆ ಕುಮಾರಸ್ವಾಮಿ ದಂಪತಿ ಟೆಂಪಲ್‌ ರನ್‌ ಶುರು ಮಾಡಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿ ಜತೆ ಹೆಚ್.ಡಿ.ಕೆ ರಾಯರ ಮಠಕ್ಕೆ ಭೇಟಿ ನೀಡಿದ್ದಾರೆ. ಮಂತ್ರಾಲಯದ ಮಂಚಾಲಮ್ಮ ತಾಯಿ ದರ್ಶನ ಪಡೆದು, ರಾಯರ ಮೂಲ ಬೃಂದಾವನ ದರ್ಶನ ಪಡೆದಿದ್ದಾರೆ. ಹಾಗೂ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರನ್ನು ಕೂಡ ಭೇಟಿ ಮಾಡಿ, ಪಂಚರತ್ನ ಯಾತ್ರೆ ಬಗ್ಗೆ ಚರ್ಚೆ ಮಾಡಿದ್ದಾರೆ.

Karnataka Election 2023: ಹಾಸನ ಜೆಡಿಎಸ್ ಟಿಕೆಟ್ ಫೈಟ್: ಭವಾನಿ ರ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more