ದಳಪತಿಯ ಆಯ್ಕೆ ಆಪ್ತನಾ.. ಅತ್ತಿಗೆನಾ? ಟೆಂಪಲ್ ರನ್.. ಸೀಕ್ರೆಟ್ ಸಮೀಕ್ಷೆ.. ಏನಿದು ಎಚ್‌ಡಿಕೆ ಮೆಗಾ ಪ್ಲಾನ್!

ದಳಪತಿಯ ಆಯ್ಕೆ ಆಪ್ತನಾ.. ಅತ್ತಿಗೆನಾ? ಟೆಂಪಲ್ ರನ್.. ಸೀಕ್ರೆಟ್ ಸಮೀಕ್ಷೆ.. ಏನಿದು ಎಚ್‌ಡಿಕೆ ಮೆಗಾ ಪ್ಲಾನ್!

Published : Feb 25, 2023, 01:26 PM IST

ಹಾಸನದ ಸಿಂಹಾಸನ ಯಾರಿಗೆ..? ದಳಪತಿಯ ಆಯ್ಕೆ ಆಪ್ತನಾ.. ಅತ್ತಿಗೆನಾ..? ಟೆಂಪಲ್ ರನ್.. ಸೀಕ್ರೆಟ್ ಸಮೀಕ್ಷೆ.. ಹೈವೋಲ್ಟೇಜ್ ಮೀಟಿಂಗ್.. ಯಾರಿಗೆ ಹಾಸನ ಟಿಕೆಟ್..? ಹಾಸನದ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆ ಎಳೆಯಲು ಎಚ್‌ಡಿಕೆ ಮಾಸ್ಟರ್ ಪ್ಲಾನ್..!

ಹಾಸನದ ಸಿಂಹಾಸನ ಯಾರಿಗೆ..? ದಳಪತಿಯ ಆಯ್ಕೆ ಆಪ್ತನಾ.. ಅತ್ತಿಗೆನಾ..? ಟೆಂಪಲ್ ರನ್.. ಸೀಕ್ರೆಟ್ ಸಮೀಕ್ಷೆ.. ಹೈವೋಲ್ಟೇಜ್ ಮೀಟಿಂಗ್.. ಯಾರಿಗೆ ಹಾಸನ ಟಿಕೆಟ್..? ಹಾಸನದ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆ ಎಳೆಯಲು ಎಚ್‌ಡಿಕೆ ಮಾಸ್ಟರ್ ಪ್ಲಾನ್..! ಇದೇ ಇವತ್ತಿನ ಸುವರ್ಣ ಸ್ಪೆಷಲ್ ಸೂಪರ್ ಸಂಡೇ ಕ್ಲೈಮ್ಯಾಕ್ಸ್. ಭವಾನಿ ರೇವಣ್ಣ ಅವರು ತಾವೇ ಅಭ್ಯರ್ಥಿ ಅಂತ ಘೋಷಣೆ ಮಾಡಿಕೊಂಡಿದ್ದೇ ಇಷ್ಟೆಲ್ಲಾ ಜಟಾಪಟಿಗೆ ಕಾರಣ.. ಹಾಗಾದ್ರೆ ಸಂಡೇ ಹೈವೋಲ್ಟೇಜ್ ಮೀಟಿಂಗ್‌ನಲ್ಲಿ ಯಾರಿಗೆ ಹಾಸನ ಟಿಕೆಟ್ ಫೈನಲ್ ಆಗುತ್ತೆ..? ಎಚ್‌ಡಿ ಕುಮಾರಸ್ವಾಮಿ ಅವರ ಮಾಸ್ಟರ್ ಪ್ಲಾನ್ ಏನು..? ಹಾಸನ ಸಿಂಹಾಸನಕ್ಕಾಗಿ ಭರ್ಜರಿ ತಯಾರಿ ನಡೀತಿದೆ.

ರೇವಣ್ಣ, ಭವಾನಿ ರೇವಣ್ಣ ಹಾಸನದಲ್ಲಿ ಅಬ್ಬರದ ಪ್ರಚಾರ ಮಾಡ್ತಿದ್ದಾರೆ.. ಮತ್ತೊಂದೆಡೆ ಟಿಕೆಟ್ ಆಕಾಂಕ್ಷಿ ಸ್ವರೂಪ್ ಅವರೂ ಎಚ್ಡಿಕೆ ಮೇಲೆ ಭರವಸೆಯಿಟ್ಟು ಪ್ರಚಾರ ಮಾಡ್ತಿದ್ದಾರೆ.. ಹಾಗಾದ್ರೆ ಈ ಸಂಡೇ ಕ್ಲೈಮ್ಯಾಕ್ಸ್ ಸಭೆಯಲ್ಲಿ ಯಾರಿಗೆ ಟಿಕೆಟ್ ಫೈನಲ್ ಆಗುತ್ತೆ..? ಒಂದು ವೇಳೆ ಹಾಸನ ಟಿಕೆಟ್ ಕೈತಪ್ಪಿದ್ರೆ ಭವಾನಿ ರೇವಣ್ಣ ಏನ್ ಮಾಡ್ತಾರೆ..? ಟಿಕೆಟ್ ಸಿಗದೇ ಇದ್ರೆ ಎಚ್ಡಿಕೆ ಆಪ್ತನ ಮುಂದಿನ ನಡೆಯೇನು..? ಒಟ್ಟಾರೆಯಾಗಿ ಎಚ್ಡಿಕೆ ಮುಂದಿರೋ ಸವಾಲುಗಳು ಏನೇನು? ಸೂಪರ್ ಸಂಡೇ, ಹಾಸನ ಟಿಕೆಟ್ ಫೈನಲ್ ಆಗುತ್ತೆ.. ಹಾಗಾದ್ರೆ ಅತ್ತಿಗೆ ಮತ್ತು ಆಪ್ತನ ಮಧ್ಯೆ ದಳಪತಿಯ ಆಯ್ಕೆ ಯಾರು..? ಹಾಸನ ಟಿಕೆಟ್ ಕೈತಪ್ಪಿದ್ರೆ ಭವಾನಿ ರೇವಣ್ಣ ಏನ್ ಮಾಡ್ತಾರೆ..? ಟಿಕೆಟ್ ಸಿಗದೇ ಇದ್ರೆ ಎಚ್ಡಿಕೆ ಆಪ್ತನ ಮುಂದಿನ ನಡೆಯೇನು..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಸ್ಟೋರಿ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more