ದಳಪತಿಯ ಆಯ್ಕೆ ಆಪ್ತನಾ.. ಅತ್ತಿಗೆನಾ? ಟೆಂಪಲ್ ರನ್.. ಸೀಕ್ರೆಟ್ ಸಮೀಕ್ಷೆ.. ಏನಿದು ಎಚ್‌ಡಿಕೆ ಮೆಗಾ ಪ್ಲಾನ್!

ದಳಪತಿಯ ಆಯ್ಕೆ ಆಪ್ತನಾ.. ಅತ್ತಿಗೆನಾ? ಟೆಂಪಲ್ ರನ್.. ಸೀಕ್ರೆಟ್ ಸಮೀಕ್ಷೆ.. ಏನಿದು ಎಚ್‌ಡಿಕೆ ಮೆಗಾ ಪ್ಲಾನ್!

Published : Feb 25, 2023, 01:26 PM IST

ಹಾಸನದ ಸಿಂಹಾಸನ ಯಾರಿಗೆ..? ದಳಪತಿಯ ಆಯ್ಕೆ ಆಪ್ತನಾ.. ಅತ್ತಿಗೆನಾ..? ಟೆಂಪಲ್ ರನ್.. ಸೀಕ್ರೆಟ್ ಸಮೀಕ್ಷೆ.. ಹೈವೋಲ್ಟೇಜ್ ಮೀಟಿಂಗ್.. ಯಾರಿಗೆ ಹಾಸನ ಟಿಕೆಟ್..? ಹಾಸನದ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆ ಎಳೆಯಲು ಎಚ್‌ಡಿಕೆ ಮಾಸ್ಟರ್ ಪ್ಲಾನ್..!

ಹಾಸನದ ಸಿಂಹಾಸನ ಯಾರಿಗೆ..? ದಳಪತಿಯ ಆಯ್ಕೆ ಆಪ್ತನಾ.. ಅತ್ತಿಗೆನಾ..? ಟೆಂಪಲ್ ರನ್.. ಸೀಕ್ರೆಟ್ ಸಮೀಕ್ಷೆ.. ಹೈವೋಲ್ಟೇಜ್ ಮೀಟಿಂಗ್.. ಯಾರಿಗೆ ಹಾಸನ ಟಿಕೆಟ್..? ಹಾಸನದ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆ ಎಳೆಯಲು ಎಚ್‌ಡಿಕೆ ಮಾಸ್ಟರ್ ಪ್ಲಾನ್..! ಇದೇ ಇವತ್ತಿನ ಸುವರ್ಣ ಸ್ಪೆಷಲ್ ಸೂಪರ್ ಸಂಡೇ ಕ್ಲೈಮ್ಯಾಕ್ಸ್. ಭವಾನಿ ರೇವಣ್ಣ ಅವರು ತಾವೇ ಅಭ್ಯರ್ಥಿ ಅಂತ ಘೋಷಣೆ ಮಾಡಿಕೊಂಡಿದ್ದೇ ಇಷ್ಟೆಲ್ಲಾ ಜಟಾಪಟಿಗೆ ಕಾರಣ.. ಹಾಗಾದ್ರೆ ಸಂಡೇ ಹೈವೋಲ್ಟೇಜ್ ಮೀಟಿಂಗ್‌ನಲ್ಲಿ ಯಾರಿಗೆ ಹಾಸನ ಟಿಕೆಟ್ ಫೈನಲ್ ಆಗುತ್ತೆ..? ಎಚ್‌ಡಿ ಕುಮಾರಸ್ವಾಮಿ ಅವರ ಮಾಸ್ಟರ್ ಪ್ಲಾನ್ ಏನು..? ಹಾಸನ ಸಿಂಹಾಸನಕ್ಕಾಗಿ ಭರ್ಜರಿ ತಯಾರಿ ನಡೀತಿದೆ.

ರೇವಣ್ಣ, ಭವಾನಿ ರೇವಣ್ಣ ಹಾಸನದಲ್ಲಿ ಅಬ್ಬರದ ಪ್ರಚಾರ ಮಾಡ್ತಿದ್ದಾರೆ.. ಮತ್ತೊಂದೆಡೆ ಟಿಕೆಟ್ ಆಕಾಂಕ್ಷಿ ಸ್ವರೂಪ್ ಅವರೂ ಎಚ್ಡಿಕೆ ಮೇಲೆ ಭರವಸೆಯಿಟ್ಟು ಪ್ರಚಾರ ಮಾಡ್ತಿದ್ದಾರೆ.. ಹಾಗಾದ್ರೆ ಈ ಸಂಡೇ ಕ್ಲೈಮ್ಯಾಕ್ಸ್ ಸಭೆಯಲ್ಲಿ ಯಾರಿಗೆ ಟಿಕೆಟ್ ಫೈನಲ್ ಆಗುತ್ತೆ..? ಒಂದು ವೇಳೆ ಹಾಸನ ಟಿಕೆಟ್ ಕೈತಪ್ಪಿದ್ರೆ ಭವಾನಿ ರೇವಣ್ಣ ಏನ್ ಮಾಡ್ತಾರೆ..? ಟಿಕೆಟ್ ಸಿಗದೇ ಇದ್ರೆ ಎಚ್ಡಿಕೆ ಆಪ್ತನ ಮುಂದಿನ ನಡೆಯೇನು..? ಒಟ್ಟಾರೆಯಾಗಿ ಎಚ್ಡಿಕೆ ಮುಂದಿರೋ ಸವಾಲುಗಳು ಏನೇನು? ಸೂಪರ್ ಸಂಡೇ, ಹಾಸನ ಟಿಕೆಟ್ ಫೈನಲ್ ಆಗುತ್ತೆ.. ಹಾಗಾದ್ರೆ ಅತ್ತಿಗೆ ಮತ್ತು ಆಪ್ತನ ಮಧ್ಯೆ ದಳಪತಿಯ ಆಯ್ಕೆ ಯಾರು..? ಹಾಸನ ಟಿಕೆಟ್ ಕೈತಪ್ಪಿದ್ರೆ ಭವಾನಿ ರೇವಣ್ಣ ಏನ್ ಮಾಡ್ತಾರೆ..? ಟಿಕೆಟ್ ಸಿಗದೇ ಇದ್ರೆ ಎಚ್ಡಿಕೆ ಆಪ್ತನ ಮುಂದಿನ ನಡೆಯೇನು..? ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಸ್ಟೋರಿ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more