ಜೆಡಿಎಸ್‌ ಪಾಳಯದಲ್ಲಿ ಮತ್ತೊಮ್ಮೆ ಬಿರುಗಾಳಿ ಏಳುತ್ತಾ?: ಗೌಡರ ಕುಟುಂಬದಿಂದ ಲೋಕಸಭೆಗೆ ಯಾರೂ ಸ್ಪರ್ಧಿಸಲ್ವಂತೆ?

ಜೆಡಿಎಸ್‌ ಪಾಳಯದಲ್ಲಿ ಮತ್ತೊಮ್ಮೆ ಬಿರುಗಾಳಿ ಏಳುತ್ತಾ?: ಗೌಡರ ಕುಟುಂಬದಿಂದ ಲೋಕಸಭೆಗೆ ಯಾರೂ ಸ್ಪರ್ಧಿಸಲ್ವಂತೆ?

Published : Jun 23, 2023, 10:51 AM IST

ಲೋಕಸಭಾ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಲೋಕಸಭಾ ಚುನಾವಣೆ ಹಿನ್ನೆಲೆ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಆಪ್ತರ ಬಳಿ ಹೇಳಿಕೊಂಡಿದ್ದಾರಂತೆ. ಕುಟುಂಬ ರಾಜಕಾರಣ ಎಂಬ ಕಳಂಕದಿಂದ ಮುಕ್ತರಾಗಲು ಹೆಚ್‌ಡಿಕೆ ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಲೋಕಸಭಾ ಚುನಾವಣೆಯಲ್ಲಿ ಹೆಚ್‌.ಡಿ. ರೇವಣ್ಣ, ಭವಾನಿ ರೇವಣ್ಣ, ನಿಖಿಲ್‌ ಯಾರಿಗೂ ಟಿಕೆಟ್‌ ನೀಡಲು ನಿರ್ಧರಿಸಿದ್ದಾರಂತೆ. ದೂರದೃಷ್ಟಿಯ ಕಾರಣಕ್ಕೆ ಈ ನಿರ್ಧಾರ ಮಾಡುತ್ತಿದ್ದೇನೆ ಎಂದು ಹೇಳಿದ್ದಾರಂತೆ. ಆದ್ರೆ ಈ ನಿರ್ಧಾರಕ್ಕೆ ರೇವಣ್ಣ ಕುಟುಂಬ ಒಪ್ಪಿಕೊಳ್ಳುತ್ತಾ ಎಂಬುದೆ ದೊಡ್ಡ ಪ್ರಶ್ನೆಯಾಗಿದೆ. ಹಾಗಾದ್ರೆ ಕಾರ್ಯಕರ್ತರಿಗೆ ಟಿಕೆಟ್‌ ಕೊಟ್ಟು ಗೆಲ್ಲಿಸುತ್ತಾರಾ ಹೆಚ್‌ಡಿಕೆ ಎಂಬ ಪ್ರಶ್ನೆ ಈಗ ಎಲ್ಲರಲ್ಲಿ ಮೂಡಿದೆ. 

ಇದನ್ನೂ ವೀಕ್ಷಿಸಿ: ಸರ್ಕಾರಿ ಸಂಸ್ಥೆಗಳಿಗೆ ಶಾಕ್‌ ಕೊಟ್ಟ ಬೆಸ್ಕಾಂ: ಕಟ್ಟಬೇಕಾದ ಬಿಲ್‌ ಎಷ್ಟು ಗೊತ್ತಾ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more