ಹಾಸನ ಫೈಟ್‌ಗೆ ಬಿಗ್‌ ಟ್ವಿಸ್ಟ್‌: ಸ್ವರೂಪ್‌ ಯಾರು? ಗೊತ್ತಿಲ್ಲಪ್ಪ ಎಂದ ರೇವಣ್ಣ

ಹಾಸನ ಫೈಟ್‌ಗೆ ಬಿಗ್‌ ಟ್ವಿಸ್ಟ್‌: ಸ್ವರೂಪ್‌ ಯಾರು? ಗೊತ್ತಿಲ್ಲಪ್ಪ ಎಂದ ರೇವಣ್ಣ

Published : Mar 30, 2023, 11:05 AM IST

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನ ಭೇಟಿಯಾದ ಹಾಸನ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿ ಸ್ವರೂಪ್. ಎಚ್‌ಡಿಕೆ, ಸ್ವರೂಪ್‌ ಬೆನ್ನಲ್ಲೇ ಸಿಟ್ಟಿಗೆದ್ದ ಎಚ್‌.ಡಿ. ರೇವಣ್ಣ, ಸ್ವರೂಪ್‌ ಯಾರು?, ನನಗೆ ಅವರು ಗೊತ್ತಿಲ್ಲ ಎಂದ ರೇವಣ್ಣ.

ಹಾಸನ(ಮಾ.30):  ಹಾಸನ ಜೆಡಿಎಸ್‌ ಅಭ್ಯರ್ಥಿಯ ಆಯ್ಕೆಯ ಕಗ್ಗಂಟು ತಾರಕ್ಕಕ್ಕೇರಿದೆ. ದಿನಕ್ಕೊಂದು ಬೆಳವಣಿಗೆಗಳ ಮಧ್ಯೆ ಇದೀಗ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಹಾಸನ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿ ಸ್ವರೂಪ್‌ ಅವರು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನ ಭೇಟಿಯಾಗಿದ್ದಾರೆ. ಎಚ್‌ಡಿಕೆ, ಸ್ವರೂಪ್‌ ಬೆನ್ನಲ್ಲೇ ಎಚ್‌.ಡಿ. ರೇವಣ್ಣ ಸಿಟ್ಟಿಗೆದ್ದಿದ್ದಾರೆ. ಸ್ವರೂಪ್‌ ಯಾರು?, ನನಗೆ ಅವರು ಗೊತ್ತಿಲ್ಲ ಅಂತ ರೇವಣ್ಣ ಅವರು ಹೇಳಿದ್ದಾರೆ. ನಿಷ್ಟಾವಂತ ಕಾರ್ಯಕರ್ತನಿಗೆ ಟಿಕೆಟ್‌ ಎಂಬ ಕುಮಾರಸ್ವಾಮಿ ಹೇಳಿಕೆಗೆ ಎಚ್‌.ಡಿ. ರೇವಣ್ಣ ಟಾಂಗ್‌ ಕೊಟ್ಟಿದ್ದಾರೆ. ಕುಮಾರಣ್ಣ ಹೇಳ್ತಾರೆ ನಾವೇನ್‌ ಮಾಡೋಕೆ ಆಗುತ್ತೆ ಅಂತ, ಸಾಮಾನ್ಯ ಕಾರ್ಯಕರ್ತ ಯಾರು ಅಂತ ಗೊತ್ತಿಲ್ಲಪ್ಪ ಅಂತ ರೇವಣ್ಣ ಅವರು ಹೇಳಿದ್ದಾರೆ. 

ಕರ್ನಾಟಕ ಚುನಾವಣೆ ಮೂಲಕ ಕ್ರಾಂತಿ ಬರೆದ ಆಯೋಗ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ!

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more