ಹಾಸನ ಫೈಟ್‌ಗೆ ಬಿಗ್‌ ಟ್ವಿಸ್ಟ್‌: ಸ್ವರೂಪ್‌ ಯಾರು? ಗೊತ್ತಿಲ್ಲಪ್ಪ ಎಂದ ರೇವಣ್ಣ

ಹಾಸನ ಫೈಟ್‌ಗೆ ಬಿಗ್‌ ಟ್ವಿಸ್ಟ್‌: ಸ್ವರೂಪ್‌ ಯಾರು? ಗೊತ್ತಿಲ್ಲಪ್ಪ ಎಂದ ರೇವಣ್ಣ

Published : Mar 30, 2023, 11:05 AM IST

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನ ಭೇಟಿಯಾದ ಹಾಸನ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿ ಸ್ವರೂಪ್. ಎಚ್‌ಡಿಕೆ, ಸ್ವರೂಪ್‌ ಬೆನ್ನಲ್ಲೇ ಸಿಟ್ಟಿಗೆದ್ದ ಎಚ್‌.ಡಿ. ರೇವಣ್ಣ, ಸ್ವರೂಪ್‌ ಯಾರು?, ನನಗೆ ಅವರು ಗೊತ್ತಿಲ್ಲ ಎಂದ ರೇವಣ್ಣ.

ಹಾಸನ(ಮಾ.30):  ಹಾಸನ ಜೆಡಿಎಸ್‌ ಅಭ್ಯರ್ಥಿಯ ಆಯ್ಕೆಯ ಕಗ್ಗಂಟು ತಾರಕ್ಕಕ್ಕೇರಿದೆ. ದಿನಕ್ಕೊಂದು ಬೆಳವಣಿಗೆಗಳ ಮಧ್ಯೆ ಇದೀಗ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಹಾಸನ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿ ಸ್ವರೂಪ್‌ ಅವರು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನ ಭೇಟಿಯಾಗಿದ್ದಾರೆ. ಎಚ್‌ಡಿಕೆ, ಸ್ವರೂಪ್‌ ಬೆನ್ನಲ್ಲೇ ಎಚ್‌.ಡಿ. ರೇವಣ್ಣ ಸಿಟ್ಟಿಗೆದ್ದಿದ್ದಾರೆ. ಸ್ವರೂಪ್‌ ಯಾರು?, ನನಗೆ ಅವರು ಗೊತ್ತಿಲ್ಲ ಅಂತ ರೇವಣ್ಣ ಅವರು ಹೇಳಿದ್ದಾರೆ. ನಿಷ್ಟಾವಂತ ಕಾರ್ಯಕರ್ತನಿಗೆ ಟಿಕೆಟ್‌ ಎಂಬ ಕುಮಾರಸ್ವಾಮಿ ಹೇಳಿಕೆಗೆ ಎಚ್‌.ಡಿ. ರೇವಣ್ಣ ಟಾಂಗ್‌ ಕೊಟ್ಟಿದ್ದಾರೆ. ಕುಮಾರಣ್ಣ ಹೇಳ್ತಾರೆ ನಾವೇನ್‌ ಮಾಡೋಕೆ ಆಗುತ್ತೆ ಅಂತ, ಸಾಮಾನ್ಯ ಕಾರ್ಯಕರ್ತ ಯಾರು ಅಂತ ಗೊತ್ತಿಲ್ಲಪ್ಪ ಅಂತ ರೇವಣ್ಣ ಅವರು ಹೇಳಿದ್ದಾರೆ. 

ಕರ್ನಾಟಕ ಚುನಾವಣೆ ಮೂಲಕ ಕ್ರಾಂತಿ ಬರೆದ ಆಯೋಗ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ!

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more