ಇಂದು ಬಿಜೆಪಿ-ಜೆಡಿಎಸ್ ಮಹತ್ವದ ಸಭೆ: 5 ಕ್ಷೇತ್ರಗಳ ಪೈಕಿ 3 ಕ್ಷೇತ್ರ ಬಿಟ್ಟುಕೊಡಲು ಕಮಲ ಒಪ್ಪಿಗೆ?

ಇಂದು ಬಿಜೆಪಿ-ಜೆಡಿಎಸ್ ಮಹತ್ವದ ಸಭೆ: 5 ಕ್ಷೇತ್ರಗಳ ಪೈಕಿ 3 ಕ್ಷೇತ್ರ ಬಿಟ್ಟುಕೊಡಲು ಕಮಲ ಒಪ್ಪಿಗೆ?

Published : Dec 21, 2023, 11:30 AM IST

28 ಕ್ಷೇತ್ರಗಳ ಪೈಕಿ 5 ಕ್ಷೇತ್ರಕ್ಕೆ ಜೆಡಿಎಸ್ ನಾಯಕರ ಪಟ್ಟು
5 ಕ್ಷೇತ್ರಗಳ ಪೈಕಿ 3 ಕ್ಷೇತ್ರ ಬಿಟ್ಟುಕೊಡಲು ಬಿಜೆಪಿ ಒಪ್ಪಿಗೆ?
ಜೆಡಿಎಸ್ ಪ್ರಾಬಲ್ಯದ ಕ್ಷೇತ್ರ ಬಿಟ್ಟು ಕೊಡಲು ಬಿಜೆಪಿ ಒಪ್ಪಿಗೆ?

ದೆಹಲಿಯಲ್ಲಿ ಇಂದು ಬಿಜೆಪಿ(BJP)-ಜೆಡಿಎಸ್(JDS) ಹೈವೋಲ್ಟೇಜ್ ಮೀಟಿಂಗ್ ನಡೆಯಲಿದ್ದು, ಲೋಕಸಭೆ(Loksabha) ಮೈತ್ರಿ ಕುರಿತಂತೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮೀಟಿಂಗ್‌ನಲ್ಲಿ ಚರ್ಚೆ ಮಾಡುವ ಸಾಧ್ಯತೆ ಇದೆ. ಪ್ರಧಾನಿ ಮೋದಿ ಜೊತೆ  ಎಚ್‌.ಡಿ.ಕುಮಾರಸ್ವಾಮಿ, ಎಚ್‌.ಡಿ. ದೇವೇಗೌಡ(HD Devegowda) ಚರ್ಚೆ ನಡೆಸಲಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಇದ್ದಾರೆ. ವಿದೇಶ ಪ್ರವಾಸದಿಂದ ದೆಹಲಿಗೆ ಮಾಜಿ ಸಿಎಂ ಕುಮಾರಸ್ವಾಮಿ ಬಂದಿದ್ದಾರೆ. ಜೆಡಿಎಸ್‌ಗೆ ಎಷ್ಟು ಕ್ಷೇತ್ರವೆಂದು ಅಂತಿಮ ಮಾಡುವ ಸಾಧ್ಯತೆ. ಮೂರು ಕ್ಷೇತ್ರ ಬಿಟ್ಟುಕೊಡುವ ಲೆಕ್ಕಾಚಾರದಲ್ಲಿ ಬಿಜೆಪಿ ನಾಯಕರು ಇದ್ರೂ, ಆದ್ರೆ 5 ರಿಂದ 6 ಕ್ಷೇತ್ರ ಪಡೆಯುವ ಲೆಕ್ಕಾಚಾರದಲ್ಲಿ ಜೆಡಿಎಸ್ ನಾಯಕರು ಇದ್ದಾರೆ.ಇಂದು ಮೋದಿ ಜೊತೆ ಉಭಯ ನಾಯಕರ ಸಭೆ ನಡೆಯಲಿದ್ದು, ಸಭೆ ಬಳಿಕ ಸೀಟು ಹಂಚಿಕೆ ಅಂತಿಮವಾಗಲಿದೆ. ಜೆಡಿಎಸ್‌ಗೆ ಎಷ್ಟು ಕ್ಷೇತ್ರ ಸಿಗಲಿದೆ ಎಂಬುದೇ ಭಾರೀ ಕುತೂಹಲವಾಗಿದೆ.

ಇದನ್ನೂ ವೀಕ್ಷಿಸಿ:  ‘ನನ್ನ ಜೀವನಕ್ಕೆ ಬಂದಿದ್ದಕ್ಕೆ ಧನ್ಯವಾದ’.. ರಶ್ಮಿಕಾ ಮಂದಣ್ಣ ಪ್ರೀತಿ ಸಂದೇಶ ಯಾರಿಗೆ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more