ಇಂದು ಬಿಜೆಪಿ-ಜೆಡಿಎಸ್ ಮಹತ್ವದ ಸಭೆ: 5 ಕ್ಷೇತ್ರಗಳ ಪೈಕಿ 3 ಕ್ಷೇತ್ರ ಬಿಟ್ಟುಕೊಡಲು ಕಮಲ ಒಪ್ಪಿಗೆ?

ಇಂದು ಬಿಜೆಪಿ-ಜೆಡಿಎಸ್ ಮಹತ್ವದ ಸಭೆ: 5 ಕ್ಷೇತ್ರಗಳ ಪೈಕಿ 3 ಕ್ಷೇತ್ರ ಬಿಟ್ಟುಕೊಡಲು ಕಮಲ ಒಪ್ಪಿಗೆ?

Published : Dec 21, 2023, 11:30 AM IST

28 ಕ್ಷೇತ್ರಗಳ ಪೈಕಿ 5 ಕ್ಷೇತ್ರಕ್ಕೆ ಜೆಡಿಎಸ್ ನಾಯಕರ ಪಟ್ಟು
5 ಕ್ಷೇತ್ರಗಳ ಪೈಕಿ 3 ಕ್ಷೇತ್ರ ಬಿಟ್ಟುಕೊಡಲು ಬಿಜೆಪಿ ಒಪ್ಪಿಗೆ?
ಜೆಡಿಎಸ್ ಪ್ರಾಬಲ್ಯದ ಕ್ಷೇತ್ರ ಬಿಟ್ಟು ಕೊಡಲು ಬಿಜೆಪಿ ಒಪ್ಪಿಗೆ?

ದೆಹಲಿಯಲ್ಲಿ ಇಂದು ಬಿಜೆಪಿ(BJP)-ಜೆಡಿಎಸ್(JDS) ಹೈವೋಲ್ಟೇಜ್ ಮೀಟಿಂಗ್ ನಡೆಯಲಿದ್ದು, ಲೋಕಸಭೆ(Loksabha) ಮೈತ್ರಿ ಕುರಿತಂತೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮೀಟಿಂಗ್‌ನಲ್ಲಿ ಚರ್ಚೆ ಮಾಡುವ ಸಾಧ್ಯತೆ ಇದೆ. ಪ್ರಧಾನಿ ಮೋದಿ ಜೊತೆ  ಎಚ್‌.ಡಿ.ಕುಮಾರಸ್ವಾಮಿ, ಎಚ್‌.ಡಿ. ದೇವೇಗೌಡ(HD Devegowda) ಚರ್ಚೆ ನಡೆಸಲಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಇದ್ದಾರೆ. ವಿದೇಶ ಪ್ರವಾಸದಿಂದ ದೆಹಲಿಗೆ ಮಾಜಿ ಸಿಎಂ ಕುಮಾರಸ್ವಾಮಿ ಬಂದಿದ್ದಾರೆ. ಜೆಡಿಎಸ್‌ಗೆ ಎಷ್ಟು ಕ್ಷೇತ್ರವೆಂದು ಅಂತಿಮ ಮಾಡುವ ಸಾಧ್ಯತೆ. ಮೂರು ಕ್ಷೇತ್ರ ಬಿಟ್ಟುಕೊಡುವ ಲೆಕ್ಕಾಚಾರದಲ್ಲಿ ಬಿಜೆಪಿ ನಾಯಕರು ಇದ್ರೂ, ಆದ್ರೆ 5 ರಿಂದ 6 ಕ್ಷೇತ್ರ ಪಡೆಯುವ ಲೆಕ್ಕಾಚಾರದಲ್ಲಿ ಜೆಡಿಎಸ್ ನಾಯಕರು ಇದ್ದಾರೆ.ಇಂದು ಮೋದಿ ಜೊತೆ ಉಭಯ ನಾಯಕರ ಸಭೆ ನಡೆಯಲಿದ್ದು, ಸಭೆ ಬಳಿಕ ಸೀಟು ಹಂಚಿಕೆ ಅಂತಿಮವಾಗಲಿದೆ. ಜೆಡಿಎಸ್‌ಗೆ ಎಷ್ಟು ಕ್ಷೇತ್ರ ಸಿಗಲಿದೆ ಎಂಬುದೇ ಭಾರೀ ಕುತೂಹಲವಾಗಿದೆ.

ಇದನ್ನೂ ವೀಕ್ಷಿಸಿ:  ‘ನನ್ನ ಜೀವನಕ್ಕೆ ಬಂದಿದ್ದಕ್ಕೆ ಧನ್ಯವಾದ’.. ರಶ್ಮಿಕಾ ಮಂದಣ್ಣ ಪ್ರೀತಿ ಸಂದೇಶ ಯಾರಿಗೆ..?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more