ಇಂದು ಬಿಜೆಪಿ-ಜೆಡಿಎಸ್ ಮಹತ್ವದ ಸಭೆ: 5 ಕ್ಷೇತ್ರಗಳ ಪೈಕಿ 3 ಕ್ಷೇತ್ರ ಬಿಟ್ಟುಕೊಡಲು ಕಮಲ ಒಪ್ಪಿಗೆ?

ಇಂದು ಬಿಜೆಪಿ-ಜೆಡಿಎಸ್ ಮಹತ್ವದ ಸಭೆ: 5 ಕ್ಷೇತ್ರಗಳ ಪೈಕಿ 3 ಕ್ಷೇತ್ರ ಬಿಟ್ಟುಕೊಡಲು ಕಮಲ ಒಪ್ಪಿಗೆ?

Published : Dec 21, 2023, 11:30 AM IST

28 ಕ್ಷೇತ್ರಗಳ ಪೈಕಿ 5 ಕ್ಷೇತ್ರಕ್ಕೆ ಜೆಡಿಎಸ್ ನಾಯಕರ ಪಟ್ಟು
5 ಕ್ಷೇತ್ರಗಳ ಪೈಕಿ 3 ಕ್ಷೇತ್ರ ಬಿಟ್ಟುಕೊಡಲು ಬಿಜೆಪಿ ಒಪ್ಪಿಗೆ?
ಜೆಡಿಎಸ್ ಪ್ರಾಬಲ್ಯದ ಕ್ಷೇತ್ರ ಬಿಟ್ಟು ಕೊಡಲು ಬಿಜೆಪಿ ಒಪ್ಪಿಗೆ?

ದೆಹಲಿಯಲ್ಲಿ ಇಂದು ಬಿಜೆಪಿ(BJP)-ಜೆಡಿಎಸ್(JDS) ಹೈವೋಲ್ಟೇಜ್ ಮೀಟಿಂಗ್ ನಡೆಯಲಿದ್ದು, ಲೋಕಸಭೆ(Loksabha) ಮೈತ್ರಿ ಕುರಿತಂತೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮೀಟಿಂಗ್‌ನಲ್ಲಿ ಚರ್ಚೆ ಮಾಡುವ ಸಾಧ್ಯತೆ ಇದೆ. ಪ್ರಧಾನಿ ಮೋದಿ ಜೊತೆ  ಎಚ್‌.ಡಿ.ಕುಮಾರಸ್ವಾಮಿ, ಎಚ್‌.ಡಿ. ದೇವೇಗೌಡ(HD Devegowda) ಚರ್ಚೆ ನಡೆಸಲಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಇದ್ದಾರೆ. ವಿದೇಶ ಪ್ರವಾಸದಿಂದ ದೆಹಲಿಗೆ ಮಾಜಿ ಸಿಎಂ ಕುಮಾರಸ್ವಾಮಿ ಬಂದಿದ್ದಾರೆ. ಜೆಡಿಎಸ್‌ಗೆ ಎಷ್ಟು ಕ್ಷೇತ್ರವೆಂದು ಅಂತಿಮ ಮಾಡುವ ಸಾಧ್ಯತೆ. ಮೂರು ಕ್ಷೇತ್ರ ಬಿಟ್ಟುಕೊಡುವ ಲೆಕ್ಕಾಚಾರದಲ್ಲಿ ಬಿಜೆಪಿ ನಾಯಕರು ಇದ್ರೂ, ಆದ್ರೆ 5 ರಿಂದ 6 ಕ್ಷೇತ್ರ ಪಡೆಯುವ ಲೆಕ್ಕಾಚಾರದಲ್ಲಿ ಜೆಡಿಎಸ್ ನಾಯಕರು ಇದ್ದಾರೆ.ಇಂದು ಮೋದಿ ಜೊತೆ ಉಭಯ ನಾಯಕರ ಸಭೆ ನಡೆಯಲಿದ್ದು, ಸಭೆ ಬಳಿಕ ಸೀಟು ಹಂಚಿಕೆ ಅಂತಿಮವಾಗಲಿದೆ. ಜೆಡಿಎಸ್‌ಗೆ ಎಷ್ಟು ಕ್ಷೇತ್ರ ಸಿಗಲಿದೆ ಎಂಬುದೇ ಭಾರೀ ಕುತೂಹಲವಾಗಿದೆ.

ಇದನ್ನೂ ವೀಕ್ಷಿಸಿ:  ‘ನನ್ನ ಜೀವನಕ್ಕೆ ಬಂದಿದ್ದಕ್ಕೆ ಧನ್ಯವಾದ’.. ರಶ್ಮಿಕಾ ಮಂದಣ್ಣ ಪ್ರೀತಿ ಸಂದೇಶ ಯಾರಿಗೆ..?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more