ಇಂದು ಬಿಜೆಪಿ-ಜೆಡಿಎಸ್ ಮಹತ್ವದ ಸಭೆ: 5 ಕ್ಷೇತ್ರಗಳ ಪೈಕಿ 3 ಕ್ಷೇತ್ರ ಬಿಟ್ಟುಕೊಡಲು ಕಮಲ ಒಪ್ಪಿಗೆ?

ಇಂದು ಬಿಜೆಪಿ-ಜೆಡಿಎಸ್ ಮಹತ್ವದ ಸಭೆ: 5 ಕ್ಷೇತ್ರಗಳ ಪೈಕಿ 3 ಕ್ಷೇತ್ರ ಬಿಟ್ಟುಕೊಡಲು ಕಮಲ ಒಪ್ಪಿಗೆ?

Published : Dec 21, 2023, 11:30 AM IST

28 ಕ್ಷೇತ್ರಗಳ ಪೈಕಿ 5 ಕ್ಷೇತ್ರಕ್ಕೆ ಜೆಡಿಎಸ್ ನಾಯಕರ ಪಟ್ಟು
5 ಕ್ಷೇತ್ರಗಳ ಪೈಕಿ 3 ಕ್ಷೇತ್ರ ಬಿಟ್ಟುಕೊಡಲು ಬಿಜೆಪಿ ಒಪ್ಪಿಗೆ?
ಜೆಡಿಎಸ್ ಪ್ರಾಬಲ್ಯದ ಕ್ಷೇತ್ರ ಬಿಟ್ಟು ಕೊಡಲು ಬಿಜೆಪಿ ಒಪ್ಪಿಗೆ?

ದೆಹಲಿಯಲ್ಲಿ ಇಂದು ಬಿಜೆಪಿ(BJP)-ಜೆಡಿಎಸ್(JDS) ಹೈವೋಲ್ಟೇಜ್ ಮೀಟಿಂಗ್ ನಡೆಯಲಿದ್ದು, ಲೋಕಸಭೆ(Loksabha) ಮೈತ್ರಿ ಕುರಿತಂತೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮೀಟಿಂಗ್‌ನಲ್ಲಿ ಚರ್ಚೆ ಮಾಡುವ ಸಾಧ್ಯತೆ ಇದೆ. ಪ್ರಧಾನಿ ಮೋದಿ ಜೊತೆ  ಎಚ್‌.ಡಿ.ಕುಮಾರಸ್ವಾಮಿ, ಎಚ್‌.ಡಿ. ದೇವೇಗೌಡ(HD Devegowda) ಚರ್ಚೆ ನಡೆಸಲಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಇದ್ದಾರೆ. ವಿದೇಶ ಪ್ರವಾಸದಿಂದ ದೆಹಲಿಗೆ ಮಾಜಿ ಸಿಎಂ ಕುಮಾರಸ್ವಾಮಿ ಬಂದಿದ್ದಾರೆ. ಜೆಡಿಎಸ್‌ಗೆ ಎಷ್ಟು ಕ್ಷೇತ್ರವೆಂದು ಅಂತಿಮ ಮಾಡುವ ಸಾಧ್ಯತೆ. ಮೂರು ಕ್ಷೇತ್ರ ಬಿಟ್ಟುಕೊಡುವ ಲೆಕ್ಕಾಚಾರದಲ್ಲಿ ಬಿಜೆಪಿ ನಾಯಕರು ಇದ್ರೂ, ಆದ್ರೆ 5 ರಿಂದ 6 ಕ್ಷೇತ್ರ ಪಡೆಯುವ ಲೆಕ್ಕಾಚಾರದಲ್ಲಿ ಜೆಡಿಎಸ್ ನಾಯಕರು ಇದ್ದಾರೆ.ಇಂದು ಮೋದಿ ಜೊತೆ ಉಭಯ ನಾಯಕರ ಸಭೆ ನಡೆಯಲಿದ್ದು, ಸಭೆ ಬಳಿಕ ಸೀಟು ಹಂಚಿಕೆ ಅಂತಿಮವಾಗಲಿದೆ. ಜೆಡಿಎಸ್‌ಗೆ ಎಷ್ಟು ಕ್ಷೇತ್ರ ಸಿಗಲಿದೆ ಎಂಬುದೇ ಭಾರೀ ಕುತೂಹಲವಾಗಿದೆ.

ಇದನ್ನೂ ವೀಕ್ಷಿಸಿ:  ‘ನನ್ನ ಜೀವನಕ್ಕೆ ಬಂದಿದ್ದಕ್ಕೆ ಧನ್ಯವಾದ’.. ರಶ್ಮಿಕಾ ಮಂದಣ್ಣ ಪ್ರೀತಿ ಸಂದೇಶ ಯಾರಿಗೆ..?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more