ಜೆಡಿಎಸ್‌ನಲ್ಲಿ ನಿಖಿಲ್- ಪ್ರಜ್ವಲ್ ಜುಗಲ್ಭಂಧಿ ಶುರು, ಇನ್ನೇನಿದ್ರೂ ಎಚ್‌ಡಿಕೆ ಆಟ..?

ಜೆಡಿಎಸ್‌ನಲ್ಲಿ ನಿಖಿಲ್- ಪ್ರಜ್ವಲ್ ಜುಗಲ್ಭಂಧಿ ಶುರು, ಇನ್ನೇನಿದ್ರೂ ಎಚ್‌ಡಿಕೆ ಆಟ..?

Published : Oct 01, 2021, 03:16 PM IST

 ಮುಂದಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್‌ ಮಿಷನ್‌ ​123 ಗುರಿಯನ್ನಿಟ್ಟುಕೊಂಡಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಕಾರ್ಯಗಳನ್ನು ಕೈಗೊಂಡಿದೆ.

ಬೆಂಗಳೂರು (ಅ. 01): ಮುಂದಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್‌ ಮಿಷನ್‌ ​123 ಗುರಿಯನ್ನಿಟ್ಟುಕೊಂಡಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಕಾರ್ಯಗಳನ್ನು ಕೈಗೊಂಡಿದೆ.

ಈ ವೇದಿಕೆಯಲ್ಲಿ ಜೆಡಿ​ಎಸ್‌ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಒಟ್ಟಿಗೆ ಕಾಣಿಸಿಕೊಂಡರು. ಜೊತೆಯಾಗಿ ರಾಜ್ಯ ಪ್ರವಾಸ ಮಾಡುವ ಮೂಲಕ ಪಕ್ಷ ಸಂಘಟನೆ ಮಾಡುವುದಾಗಿ ಸಂಕಲ್ಪ ಮಾಡಿದರು. ಈ ಮೂಲಕ ತಮ್ಮಿಬ್ಬರ ನಡುವೆ ಭಿನ್ನಮತ ಇದೆ ಎಂದು ಬಿಂಬಿಸಿದ್ದವರಿಗೆ ತಮ್ಮೊಳಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂಬ ಸಂದೇಶ ರವಾ​ನಿ​ಸಿ​ದರು. 

ಜನರ ಮನೆಮನ ಮುಟ್ಟುವ ನಿಟ್ಟಿನಲ್ಲೇ ಈಗಾಗಲೇ ಎಲ್ಲ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧತೆ ಮಾಡಿಕೊಂಡಿದ್ದೇವೆ.  ಇದಕ್ಕೆ ಪೂರಕವಾಗಿ ನಿಖಿಲ್ ಕುಮಾರಸ್ವಾಮಿ ಹಾಗೂ ಪ್ರಜ್ವಲ್ ರೇವಣ್ಣ ಅವರಿಬ್ಬರೂ ಜೊತೆಯಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಾರೆ ಎಂದು ಎಚ್‌ಡಿಕೆ ಹೇಳಿದ್ಧಾರೆ.ನಿಖಿಲ್- ಪ್ರಜ್ವಲ್ ಜುಗಲ್ಬಂಧಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!