ಜೆಡಿಎಸ್‌ನಲ್ಲಿ ನಿಖಿಲ್- ಪ್ರಜ್ವಲ್ ಜುಗಲ್ಭಂಧಿ ಶುರು, ಇನ್ನೇನಿದ್ರೂ ಎಚ್‌ಡಿಕೆ ಆಟ..?

ಜೆಡಿಎಸ್‌ನಲ್ಲಿ ನಿಖಿಲ್- ಪ್ರಜ್ವಲ್ ಜುಗಲ್ಭಂಧಿ ಶುರು, ಇನ್ನೇನಿದ್ರೂ ಎಚ್‌ಡಿಕೆ ಆಟ..?

Published : Oct 01, 2021, 03:16 PM IST

 ಮುಂದಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್‌ ಮಿಷನ್‌ ​123 ಗುರಿಯನ್ನಿಟ್ಟುಕೊಂಡಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಕಾರ್ಯಗಳನ್ನು ಕೈಗೊಂಡಿದೆ.

ಬೆಂಗಳೂರು (ಅ. 01): ಮುಂದಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್‌ ಮಿಷನ್‌ ​123 ಗುರಿಯನ್ನಿಟ್ಟುಕೊಂಡಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಕಾರ್ಯಗಳನ್ನು ಕೈಗೊಂಡಿದೆ.

ಈ ವೇದಿಕೆಯಲ್ಲಿ ಜೆಡಿ​ಎಸ್‌ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಒಟ್ಟಿಗೆ ಕಾಣಿಸಿಕೊಂಡರು. ಜೊತೆಯಾಗಿ ರಾಜ್ಯ ಪ್ರವಾಸ ಮಾಡುವ ಮೂಲಕ ಪಕ್ಷ ಸಂಘಟನೆ ಮಾಡುವುದಾಗಿ ಸಂಕಲ್ಪ ಮಾಡಿದರು. ಈ ಮೂಲಕ ತಮ್ಮಿಬ್ಬರ ನಡುವೆ ಭಿನ್ನಮತ ಇದೆ ಎಂದು ಬಿಂಬಿಸಿದ್ದವರಿಗೆ ತಮ್ಮೊಳಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂಬ ಸಂದೇಶ ರವಾ​ನಿ​ಸಿ​ದರು. 

ಜನರ ಮನೆಮನ ಮುಟ್ಟುವ ನಿಟ್ಟಿನಲ್ಲೇ ಈಗಾಗಲೇ ಎಲ್ಲ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧತೆ ಮಾಡಿಕೊಂಡಿದ್ದೇವೆ.  ಇದಕ್ಕೆ ಪೂರಕವಾಗಿ ನಿಖಿಲ್ ಕುಮಾರಸ್ವಾಮಿ ಹಾಗೂ ಪ್ರಜ್ವಲ್ ರೇವಣ್ಣ ಅವರಿಬ್ಬರೂ ಜೊತೆಯಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಾರೆ ಎಂದು ಎಚ್‌ಡಿಕೆ ಹೇಳಿದ್ಧಾರೆ.ನಿಖಿಲ್- ಪ್ರಜ್ವಲ್ ಜುಗಲ್ಬಂಧಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. 

 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!