ಜೆಡಿಎಸ್‌ನಲ್ಲಿ ನಿಖಿಲ್- ಪ್ರಜ್ವಲ್ ಜುಗಲ್ಭಂಧಿ ಶುರು, ಇನ್ನೇನಿದ್ರೂ ಎಚ್‌ಡಿಕೆ ಆಟ..?

ಜೆಡಿಎಸ್‌ನಲ್ಲಿ ನಿಖಿಲ್- ಪ್ರಜ್ವಲ್ ಜುಗಲ್ಭಂಧಿ ಶುರು, ಇನ್ನೇನಿದ್ರೂ ಎಚ್‌ಡಿಕೆ ಆಟ..?

Published : Oct 01, 2021, 03:16 PM IST

 ಮುಂದಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್‌ ಮಿಷನ್‌ ​123 ಗುರಿಯನ್ನಿಟ್ಟುಕೊಂಡಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಕಾರ್ಯಗಳನ್ನು ಕೈಗೊಂಡಿದೆ.

ಬೆಂಗಳೂರು (ಅ. 01): ಮುಂದಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್‌ ಮಿಷನ್‌ ​123 ಗುರಿಯನ್ನಿಟ್ಟುಕೊಂಡಿದ್ದು, ಈ ನಿಟ್ಟಿನಲ್ಲಿ ಸಿದ್ಧತೆ ಕಾರ್ಯಗಳನ್ನು ಕೈಗೊಂಡಿದೆ.

ಈ ವೇದಿಕೆಯಲ್ಲಿ ಜೆಡಿ​ಎಸ್‌ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಒಟ್ಟಿಗೆ ಕಾಣಿಸಿಕೊಂಡರು. ಜೊತೆಯಾಗಿ ರಾಜ್ಯ ಪ್ರವಾಸ ಮಾಡುವ ಮೂಲಕ ಪಕ್ಷ ಸಂಘಟನೆ ಮಾಡುವುದಾಗಿ ಸಂಕಲ್ಪ ಮಾಡಿದರು. ಈ ಮೂಲಕ ತಮ್ಮಿಬ್ಬರ ನಡುವೆ ಭಿನ್ನಮತ ಇದೆ ಎಂದು ಬಿಂಬಿಸಿದ್ದವರಿಗೆ ತಮ್ಮೊಳಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂಬ ಸಂದೇಶ ರವಾ​ನಿ​ಸಿ​ದರು. 

ಜನರ ಮನೆಮನ ಮುಟ್ಟುವ ನಿಟ್ಟಿನಲ್ಲೇ ಈಗಾಗಲೇ ಎಲ್ಲ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧತೆ ಮಾಡಿಕೊಂಡಿದ್ದೇವೆ.  ಇದಕ್ಕೆ ಪೂರಕವಾಗಿ ನಿಖಿಲ್ ಕುಮಾರಸ್ವಾಮಿ ಹಾಗೂ ಪ್ರಜ್ವಲ್ ರೇವಣ್ಣ ಅವರಿಬ್ಬರೂ ಜೊತೆಯಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಾರೆ ಎಂದು ಎಚ್‌ಡಿಕೆ ಹೇಳಿದ್ಧಾರೆ.ನಿಖಿಲ್- ಪ್ರಜ್ವಲ್ ಜುಗಲ್ಬಂಧಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. 

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!