Pratap Simha-Tanvir Sait ತಾರಕಕ್ಕೇರಿದ ಪ್ರತಾಪ್ ಸಿಂಹ- ತನ್ವೀರ್ ಸೇಠ್ ಆರೋಪ-ಪ್ರತ್ಯಾರೋಪ

Pratap Simha-Tanvir Sait ತಾರಕಕ್ಕೇರಿದ ಪ್ರತಾಪ್ ಸಿಂಹ- ತನ್ವೀರ್ ಸೇಠ್ ಆರೋಪ-ಪ್ರತ್ಯಾರೋಪ

Published : Feb 07, 2022, 06:59 PM ISTUpdated : Feb 07, 2022, 07:00 PM IST

ತನ್ವೀರ್‌ ಸೇಠ್‌ ಪೂರ್ವಜರು ಮೆಕ್ಕಾ, ಮದೀನಾದಿಂದ ಬಂದವರಲ್ಲ. ಖಡ್ಗ, ಭಯ, ದಬ್ಬಾಳಿಕೆಯಿಂದ ಮತಾಂತರಗೊಂಡವರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಇದೀಗ ಇದಕ್ಕೆ ತನ್ವೀರ್ ಸೇಠ್ ಸಹ ಪ್ರತಾಪ್ ಸಿಂಹಗೆ ತಿರುಗೇಟು ಕೊಟ್ಟಿದ್ದಾರೆ.

ಮೈಸೂರು, (ಫೆ.07): ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಅದರಲ್ಲೂ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹಾಗೂ ಕಾಂಗ್ರೆಸ್ ತನ್ವೀರ್ ಸೇಠ್ ವೈಯಕ್ತಿಕ ಆರೋಪಕ್ಕಿಳಿದಿದ್ದಾರೆ.

ಹಿಜಾಬ್ ಜ್ವಾಲೆ: ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತನ್ವೀರ್ ಸೇಠ್ ತಿರುಗೇಟು

ತನ್ವೀರ್‌ ಸೇಠ್‌ ಪೂರ್ವಜರು ಮೆಕ್ಕಾ, ಮದೀನಾದಿಂದ ಬಂದವರಲ್ಲ. ಖಡ್ಗ, ಭಯ, ದಬ್ಬಾಳಿಕೆಯಿಂದ ಮತಾಂತರಗೊಂಡವರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಇದೀಗ ಇದಕ್ಕೆ ತನ್ವೀರ್ ಸೇಠ್ ಸಹ ಪ್ರತಾಪ್ ಸಿಂಹಗೆ ತಿರುಗೇಟು ಕೊಟ್ಟಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more