ಆಪರೇಷನ್‌ ಮಾಡಬೇಕಾದ ವೈದ್ಯ ಫುಲ್‌ ಟೈಟ್‌: ಅಮಾನತಿಗೆ ಆದೇಶಿಸಿದ ಆರೋಗ್ಯ ಸಚಿವರು

ಆಪರೇಷನ್‌ ಮಾಡಬೇಕಾದ ವೈದ್ಯ ಫುಲ್‌ ಟೈಟ್‌: ಅಮಾನತಿಗೆ ಆದೇಶಿಸಿದ ಆರೋಗ್ಯ ಸಚಿವರು

Published : Jun 01, 2023, 04:26 PM IST

ಆಪರೇಷನ್‌ ಥಿಯೇಟರ್‌ನಲ್ಲಿ ವೈದ್ಯನೊಬ್ಬ ಕುಡಿದು ಮಲಗಿದ್ದಾನೆ. ಈ ಘಟನೆ ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಚಿಕ್ಕಮಗಳೂರು: ಆಪರೇಷನ್‌ ಥಿಯೇಟರ್‌ನಲ್ಲಿ ವೈದ್ಯನೊಬ್ಬ ಕುಡಿದು ಮಲಗಿದ ಘಟನೆ ಕಳಸದಲ್ಲಿ ನಡೆದಿದೆ. ವೈದ್ಯೋ ನಾರಾಯಣ ಎಂಬ ಮಾತಿಗೆ ಈ ಮೂಲಕ ವೈದ್ಯ ಮಸಿ ಬಳಿದಿದ್ದಾನೆ. ಸಂತಾನಹರಣ ಆಪರೇಷನ್‌ ಕ್ಯಾಂಪ್‌ನಲ್ಲಿ ವೈದ್ಯ ಈ ರೀತಿ ಮಾಡಿದ್ದಾನೆ. ಇದರಿಂದ ಕಳಸ ಸರ್ಕಾರಿ ಆಸ್ಪತ್ರೆಗೆ ಬಂದ ಮಹಿಳೆಯರು ಪರದಾಡುವಂತೆ ಆಯಿತು. ಅಲ್ಲದೇ ವೈದ್ಯನ ಈ ಕೃತ್ಯಕ್ಕೆ ಸಿಬ್ಬಂದಿ ಸಹ ಸಾಥ್‌ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ವೈದ್ಯನ ಅಮಾನತಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರು ಡಿಹೆಚ್‌ಓಗೆ ಸಚಿವರು ಸೂಚನೆ ನೀಡಿದ್ದಾರೆ.  

ಇದನ್ನೂ ವೀಕ್ಷಿಸಿ: ಹಾಸನದಲ್ಲೂ ಶುರುವಾಯ್ತು ಗೃಹಜ್ಯೋತಿ ಗಲಾಟೆ: ಬಿಲ್‌ ಕಟ್ಟಲ್ಲ ಅಂತ ಚೆಸ್ಕಾಂ ಸಿಬ್ಬಂದಿ ಜೊತೆ ಗಲಾಟೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more