ಆಪರೇಷನ್‌ ಮಾಡಬೇಕಾದ ವೈದ್ಯ ಫುಲ್‌ ಟೈಟ್‌: ಅಮಾನತಿಗೆ ಆದೇಶಿಸಿದ ಆರೋಗ್ಯ ಸಚಿವರು

ಆಪರೇಷನ್‌ ಮಾಡಬೇಕಾದ ವೈದ್ಯ ಫುಲ್‌ ಟೈಟ್‌: ಅಮಾನತಿಗೆ ಆದೇಶಿಸಿದ ಆರೋಗ್ಯ ಸಚಿವರು

Published : Jun 01, 2023, 04:26 PM IST

ಆಪರೇಷನ್‌ ಥಿಯೇಟರ್‌ನಲ್ಲಿ ವೈದ್ಯನೊಬ್ಬ ಕುಡಿದು ಮಲಗಿದ್ದಾನೆ. ಈ ಘಟನೆ ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಚಿಕ್ಕಮಗಳೂರು: ಆಪರೇಷನ್‌ ಥಿಯೇಟರ್‌ನಲ್ಲಿ ವೈದ್ಯನೊಬ್ಬ ಕುಡಿದು ಮಲಗಿದ ಘಟನೆ ಕಳಸದಲ್ಲಿ ನಡೆದಿದೆ. ವೈದ್ಯೋ ನಾರಾಯಣ ಎಂಬ ಮಾತಿಗೆ ಈ ಮೂಲಕ ವೈದ್ಯ ಮಸಿ ಬಳಿದಿದ್ದಾನೆ. ಸಂತಾನಹರಣ ಆಪರೇಷನ್‌ ಕ್ಯಾಂಪ್‌ನಲ್ಲಿ ವೈದ್ಯ ಈ ರೀತಿ ಮಾಡಿದ್ದಾನೆ. ಇದರಿಂದ ಕಳಸ ಸರ್ಕಾರಿ ಆಸ್ಪತ್ರೆಗೆ ಬಂದ ಮಹಿಳೆಯರು ಪರದಾಡುವಂತೆ ಆಯಿತು. ಅಲ್ಲದೇ ವೈದ್ಯನ ಈ ಕೃತ್ಯಕ್ಕೆ ಸಿಬ್ಬಂದಿ ಸಹ ಸಾಥ್‌ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ವೈದ್ಯನ ಅಮಾನತಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರು ಡಿಹೆಚ್‌ಓಗೆ ಸಚಿವರು ಸೂಚನೆ ನೀಡಿದ್ದಾರೆ.  

ಇದನ್ನೂ ವೀಕ್ಷಿಸಿ: ಹಾಸನದಲ್ಲೂ ಶುರುವಾಯ್ತು ಗೃಹಜ್ಯೋತಿ ಗಲಾಟೆ: ಬಿಲ್‌ ಕಟ್ಟಲ್ಲ ಅಂತ ಚೆಸ್ಕಾಂ ಸಿಬ್ಬಂದಿ ಜೊತೆ ಗಲಾಟೆ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more