ಆಪರೇಷನ್‌ ಮಾಡಬೇಕಾದ ವೈದ್ಯ ಫುಲ್‌ ಟೈಟ್‌: ಅಮಾನತಿಗೆ ಆದೇಶಿಸಿದ ಆರೋಗ್ಯ ಸಚಿವರು

ಆಪರೇಷನ್‌ ಮಾಡಬೇಕಾದ ವೈದ್ಯ ಫುಲ್‌ ಟೈಟ್‌: ಅಮಾನತಿಗೆ ಆದೇಶಿಸಿದ ಆರೋಗ್ಯ ಸಚಿವರು

Published : Jun 01, 2023, 04:26 PM IST

ಆಪರೇಷನ್‌ ಥಿಯೇಟರ್‌ನಲ್ಲಿ ವೈದ್ಯನೊಬ್ಬ ಕುಡಿದು ಮಲಗಿದ್ದಾನೆ. ಈ ಘಟನೆ ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಚಿಕ್ಕಮಗಳೂರು: ಆಪರೇಷನ್‌ ಥಿಯೇಟರ್‌ನಲ್ಲಿ ವೈದ್ಯನೊಬ್ಬ ಕುಡಿದು ಮಲಗಿದ ಘಟನೆ ಕಳಸದಲ್ಲಿ ನಡೆದಿದೆ. ವೈದ್ಯೋ ನಾರಾಯಣ ಎಂಬ ಮಾತಿಗೆ ಈ ಮೂಲಕ ವೈದ್ಯ ಮಸಿ ಬಳಿದಿದ್ದಾನೆ. ಸಂತಾನಹರಣ ಆಪರೇಷನ್‌ ಕ್ಯಾಂಪ್‌ನಲ್ಲಿ ವೈದ್ಯ ಈ ರೀತಿ ಮಾಡಿದ್ದಾನೆ. ಇದರಿಂದ ಕಳಸ ಸರ್ಕಾರಿ ಆಸ್ಪತ್ರೆಗೆ ಬಂದ ಮಹಿಳೆಯರು ಪರದಾಡುವಂತೆ ಆಯಿತು. ಅಲ್ಲದೇ ವೈದ್ಯನ ಈ ಕೃತ್ಯಕ್ಕೆ ಸಿಬ್ಬಂದಿ ಸಹ ಸಾಥ್‌ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ವೈದ್ಯನ ಅಮಾನತಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರು ಡಿಹೆಚ್‌ಓಗೆ ಸಚಿವರು ಸೂಚನೆ ನೀಡಿದ್ದಾರೆ.  

ಇದನ್ನೂ ವೀಕ್ಷಿಸಿ: ಹಾಸನದಲ್ಲೂ ಶುರುವಾಯ್ತು ಗೃಹಜ್ಯೋತಿ ಗಲಾಟೆ: ಬಿಲ್‌ ಕಟ್ಟಲ್ಲ ಅಂತ ಚೆಸ್ಕಾಂ ಸಿಬ್ಬಂದಿ ಜೊತೆ ಗಲಾಟೆ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more