ಆಪರೇಷನ್‌ ಮಾಡಬೇಕಾದ ವೈದ್ಯ ಫುಲ್‌ ಟೈಟ್‌: ಅಮಾನತಿಗೆ ಆದೇಶಿಸಿದ ಆರೋಗ್ಯ ಸಚಿವರು

ಆಪರೇಷನ್‌ ಮಾಡಬೇಕಾದ ವೈದ್ಯ ಫುಲ್‌ ಟೈಟ್‌: ಅಮಾನತಿಗೆ ಆದೇಶಿಸಿದ ಆರೋಗ್ಯ ಸಚಿವರು

Published : Jun 01, 2023, 04:26 PM IST

ಆಪರೇಷನ್‌ ಥಿಯೇಟರ್‌ನಲ್ಲಿ ವೈದ್ಯನೊಬ್ಬ ಕುಡಿದು ಮಲಗಿದ್ದಾನೆ. ಈ ಘಟನೆ ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಚಿಕ್ಕಮಗಳೂರು: ಆಪರೇಷನ್‌ ಥಿಯೇಟರ್‌ನಲ್ಲಿ ವೈದ್ಯನೊಬ್ಬ ಕುಡಿದು ಮಲಗಿದ ಘಟನೆ ಕಳಸದಲ್ಲಿ ನಡೆದಿದೆ. ವೈದ್ಯೋ ನಾರಾಯಣ ಎಂಬ ಮಾತಿಗೆ ಈ ಮೂಲಕ ವೈದ್ಯ ಮಸಿ ಬಳಿದಿದ್ದಾನೆ. ಸಂತಾನಹರಣ ಆಪರೇಷನ್‌ ಕ್ಯಾಂಪ್‌ನಲ್ಲಿ ವೈದ್ಯ ಈ ರೀತಿ ಮಾಡಿದ್ದಾನೆ. ಇದರಿಂದ ಕಳಸ ಸರ್ಕಾರಿ ಆಸ್ಪತ್ರೆಗೆ ಬಂದ ಮಹಿಳೆಯರು ಪರದಾಡುವಂತೆ ಆಯಿತು. ಅಲ್ಲದೇ ವೈದ್ಯನ ಈ ಕೃತ್ಯಕ್ಕೆ ಸಿಬ್ಬಂದಿ ಸಹ ಸಾಥ್‌ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ವೈದ್ಯನ ಅಮಾನತಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರು ಡಿಹೆಚ್‌ಓಗೆ ಸಚಿವರು ಸೂಚನೆ ನೀಡಿದ್ದಾರೆ.  

ಇದನ್ನೂ ವೀಕ್ಷಿಸಿ: ಹಾಸನದಲ್ಲೂ ಶುರುವಾಯ್ತು ಗೃಹಜ್ಯೋತಿ ಗಲಾಟೆ: ಬಿಲ್‌ ಕಟ್ಟಲ್ಲ ಅಂತ ಚೆಸ್ಕಾಂ ಸಿಬ್ಬಂದಿ ಜೊತೆ ಗಲಾಟೆ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more