ಆಪರೇಷನ್‌ ಮಾಡಬೇಕಾದ ವೈದ್ಯ ಫುಲ್‌ ಟೈಟ್‌: ಅಮಾನತಿಗೆ ಆದೇಶಿಸಿದ ಆರೋಗ್ಯ ಸಚಿವರು

ಆಪರೇಷನ್‌ ಮಾಡಬೇಕಾದ ವೈದ್ಯ ಫುಲ್‌ ಟೈಟ್‌: ಅಮಾನತಿಗೆ ಆದೇಶಿಸಿದ ಆರೋಗ್ಯ ಸಚಿವರು

Published : Jun 01, 2023, 04:26 PM IST

ಆಪರೇಷನ್‌ ಥಿಯೇಟರ್‌ನಲ್ಲಿ ವೈದ್ಯನೊಬ್ಬ ಕುಡಿದು ಮಲಗಿದ್ದಾನೆ. ಈ ಘಟನೆ ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಚಿಕ್ಕಮಗಳೂರು: ಆಪರೇಷನ್‌ ಥಿಯೇಟರ್‌ನಲ್ಲಿ ವೈದ್ಯನೊಬ್ಬ ಕುಡಿದು ಮಲಗಿದ ಘಟನೆ ಕಳಸದಲ್ಲಿ ನಡೆದಿದೆ. ವೈದ್ಯೋ ನಾರಾಯಣ ಎಂಬ ಮಾತಿಗೆ ಈ ಮೂಲಕ ವೈದ್ಯ ಮಸಿ ಬಳಿದಿದ್ದಾನೆ. ಸಂತಾನಹರಣ ಆಪರೇಷನ್‌ ಕ್ಯಾಂಪ್‌ನಲ್ಲಿ ವೈದ್ಯ ಈ ರೀತಿ ಮಾಡಿದ್ದಾನೆ. ಇದರಿಂದ ಕಳಸ ಸರ್ಕಾರಿ ಆಸ್ಪತ್ರೆಗೆ ಬಂದ ಮಹಿಳೆಯರು ಪರದಾಡುವಂತೆ ಆಯಿತು. ಅಲ್ಲದೇ ವೈದ್ಯನ ಈ ಕೃತ್ಯಕ್ಕೆ ಸಿಬ್ಬಂದಿ ಸಹ ಸಾಥ್‌ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ವೈದ್ಯನ ಅಮಾನತಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರು ಡಿಹೆಚ್‌ಓಗೆ ಸಚಿವರು ಸೂಚನೆ ನೀಡಿದ್ದಾರೆ.  

ಇದನ್ನೂ ವೀಕ್ಷಿಸಿ: ಹಾಸನದಲ್ಲೂ ಶುರುವಾಯ್ತು ಗೃಹಜ್ಯೋತಿ ಗಲಾಟೆ: ಬಿಲ್‌ ಕಟ್ಟಲ್ಲ ಅಂತ ಚೆಸ್ಕಾಂ ಸಿಬ್ಬಂದಿ ಜೊತೆ ಗಲಾಟೆ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more