ಆಪರೇಷನ್‌ ಮಾಡಬೇಕಾದ ವೈದ್ಯ ಫುಲ್‌ ಟೈಟ್‌: ಅಮಾನತಿಗೆ ಆದೇಶಿಸಿದ ಆರೋಗ್ಯ ಸಚಿವರು

ಆಪರೇಷನ್‌ ಮಾಡಬೇಕಾದ ವೈದ್ಯ ಫುಲ್‌ ಟೈಟ್‌: ಅಮಾನತಿಗೆ ಆದೇಶಿಸಿದ ಆರೋಗ್ಯ ಸಚಿವರು

Published : Jun 01, 2023, 04:26 PM IST

ಆಪರೇಷನ್‌ ಥಿಯೇಟರ್‌ನಲ್ಲಿ ವೈದ್ಯನೊಬ್ಬ ಕುಡಿದು ಮಲಗಿದ್ದಾನೆ. ಈ ಘಟನೆ ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಚಿಕ್ಕಮಗಳೂರು: ಆಪರೇಷನ್‌ ಥಿಯೇಟರ್‌ನಲ್ಲಿ ವೈದ್ಯನೊಬ್ಬ ಕುಡಿದು ಮಲಗಿದ ಘಟನೆ ಕಳಸದಲ್ಲಿ ನಡೆದಿದೆ. ವೈದ್ಯೋ ನಾರಾಯಣ ಎಂಬ ಮಾತಿಗೆ ಈ ಮೂಲಕ ವೈದ್ಯ ಮಸಿ ಬಳಿದಿದ್ದಾನೆ. ಸಂತಾನಹರಣ ಆಪರೇಷನ್‌ ಕ್ಯಾಂಪ್‌ನಲ್ಲಿ ವೈದ್ಯ ಈ ರೀತಿ ಮಾಡಿದ್ದಾನೆ. ಇದರಿಂದ ಕಳಸ ಸರ್ಕಾರಿ ಆಸ್ಪತ್ರೆಗೆ ಬಂದ ಮಹಿಳೆಯರು ಪರದಾಡುವಂತೆ ಆಯಿತು. ಅಲ್ಲದೇ ವೈದ್ಯನ ಈ ಕೃತ್ಯಕ್ಕೆ ಸಿಬ್ಬಂದಿ ಸಹ ಸಾಥ್‌ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ವೈದ್ಯನ ಅಮಾನತಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಚಿಕ್ಕಮಗಳೂರು ಡಿಹೆಚ್‌ಓಗೆ ಸಚಿವರು ಸೂಚನೆ ನೀಡಿದ್ದಾರೆ.  

ಇದನ್ನೂ ವೀಕ್ಷಿಸಿ: ಹಾಸನದಲ್ಲೂ ಶುರುವಾಯ್ತು ಗೃಹಜ್ಯೋತಿ ಗಲಾಟೆ: ಬಿಲ್‌ ಕಟ್ಟಲ್ಲ ಅಂತ ಚೆಸ್ಕಾಂ ಸಿಬ್ಬಂದಿ ಜೊತೆ ಗಲಾಟೆ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more