ರಣೋತ್ಸಾಹದಿಂದ ಅಬ್ಬರಿಸಿದ್ದ ಸಿದ್ದರಾಮಯ್ಯ ಈಗ ಸೈಲೆಂಟ್; ತೊಡೆ ತಟ್ಟಿ ನಿಂತಿದ್ದ ಟಗರು ತಣ್ಣಗಾಗಿದ್ದೇಕೆ?

ರಣೋತ್ಸಾಹದಿಂದ ಅಬ್ಬರಿಸಿದ್ದ ಸಿದ್ದರಾಮಯ್ಯ ಈಗ ಸೈಲೆಂಟ್; ತೊಡೆ ತಟ್ಟಿ ನಿಂತಿದ್ದ ಟಗರು ತಣ್ಣಗಾಗಿದ್ದೇಕೆ?

Published : Aug 25, 2022, 03:59 PM IST

ತೊಡೆ ತಟ್ಟಲು ಮುಂದಾಗಿದ್ದ ಸಿದ್ದು ತಣ್ಣಗಾಗಿದ್ದೇಕೆ..? “ಮಡಿಕೇರಿ ಚಲೋ” ಮುಂದೂಡಿಕೆ ಹಿಂದೆ ಕೈ ಅಂತರ್ಯುದ್ಧ..! ಸಿದ್ದು ರಣೋತ್ಸಾಹಕ್ಕೆ ಅವರು ಬ್ರೇಕ್ ಹಾಕಿದ್ದು ಹೇಗೆ ಗೊತ್ತಾ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸೈರಾ ಸಿದ್ದುಗೆ ಸೀಕ್ರೆಟ್ ಬ್ರೇಕ್.

ಬೆಂಗಳೂರು, (ಆಗಸ್ಟ್.25): ಆಗಸ್ಟ್ 26ಕ್ಕೆ ಕೊಡಗಿಗೆ ಮತ್ತೆ ಬರ್ತೀನಿ, ಅದೇನಾಗುತ್ತೋ ನೋಡೋಣ ಬಿಡೋಣ... ತಮ್ಮ ಮೇಲಿನ ಮೊಟ್ಟೆ ದಾಳಿಯ ವಿರುದ್ಧ ಸಿದ್ದರಾಮಯ್ಯನವರು ಅಬ್ಬರಿಸಿ ಬೊಬ್ಬಿರಿಸಿದ್ದ ಪರಿಯಿದು. ಆದ್ರೆ ರಣೋತ್ಸಾಹದಿಂದ ಹೆಜ್ಜೆ ಮುಂದಿಟ್ಟಿದ್ದ ಸಿದ್ದರಾಮಯ್ಯ ಒಂದು ಹೆಜ್ಜೆ ಹಿಂದಿಟ್ಟಿದ್ದಾರೆ. 

ನಮಗೂ ಮೊಟ್ಟೆ ಎಸೆಯಲು ಬರಲ್ವಾ?: ಸಿದ್ದರಾಮಯ್ಯ

ಕೊಡಗು ಚಲೋವನ್ನು ಮುಂದಕ್ಕೆ ಹಾಕಿದ್ದಾರೆ. ಸಿದ್ದರಾಮಯ್ಯನವರ ರಣಘೋಷಕ್ಕೆ ಬ್ರೇಕ್ ಹಾಕಿದ್ದು ಯಾರು ಗೊತ್ತಾ..? ಸೆಕ್ಷನ್ 144 ಅನ್ನೋದು ಕಣ್ಣಿಗೆ ಕಾಣೋ ಸತ್ಯ.. ಆದ್ರೆ ಕಣ್ಣಿಗೆ ಕಾಣದ ಸತ್ಯ ಬೇರೆಯೇ ಇದೆ. ಆ ನಿಗೂಢ ಸತ್ಯದ ಅನಾವರಣವೇ ಸೈರಾ ಸಿದ್ದುಗೆ ಸೀಕ್ರೆಟ್ ಬ್ರೇಕ್.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more