ರಣೋತ್ಸಾಹದಿಂದ ಅಬ್ಬರಿಸಿದ್ದ ಸಿದ್ದರಾಮಯ್ಯ ಈಗ ಸೈಲೆಂಟ್; ತೊಡೆ ತಟ್ಟಿ ನಿಂತಿದ್ದ ಟಗರು ತಣ್ಣಗಾಗಿದ್ದೇಕೆ?

ರಣೋತ್ಸಾಹದಿಂದ ಅಬ್ಬರಿಸಿದ್ದ ಸಿದ್ದರಾಮಯ್ಯ ಈಗ ಸೈಲೆಂಟ್; ತೊಡೆ ತಟ್ಟಿ ನಿಂತಿದ್ದ ಟಗರು ತಣ್ಣಗಾಗಿದ್ದೇಕೆ?

Published : Aug 25, 2022, 03:59 PM IST

ತೊಡೆ ತಟ್ಟಲು ಮುಂದಾಗಿದ್ದ ಸಿದ್ದು ತಣ್ಣಗಾಗಿದ್ದೇಕೆ..? “ಮಡಿಕೇರಿ ಚಲೋ” ಮುಂದೂಡಿಕೆ ಹಿಂದೆ ಕೈ ಅಂತರ್ಯುದ್ಧ..! ಸಿದ್ದು ರಣೋತ್ಸಾಹಕ್ಕೆ ಅವರು ಬ್ರೇಕ್ ಹಾಕಿದ್ದು ಹೇಗೆ ಗೊತ್ತಾ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸೈರಾ ಸಿದ್ದುಗೆ ಸೀಕ್ರೆಟ್ ಬ್ರೇಕ್.

ಬೆಂಗಳೂರು, (ಆಗಸ್ಟ್.25): ಆಗಸ್ಟ್ 26ಕ್ಕೆ ಕೊಡಗಿಗೆ ಮತ್ತೆ ಬರ್ತೀನಿ, ಅದೇನಾಗುತ್ತೋ ನೋಡೋಣ ಬಿಡೋಣ... ತಮ್ಮ ಮೇಲಿನ ಮೊಟ್ಟೆ ದಾಳಿಯ ವಿರುದ್ಧ ಸಿದ್ದರಾಮಯ್ಯನವರು ಅಬ್ಬರಿಸಿ ಬೊಬ್ಬಿರಿಸಿದ್ದ ಪರಿಯಿದು. ಆದ್ರೆ ರಣೋತ್ಸಾಹದಿಂದ ಹೆಜ್ಜೆ ಮುಂದಿಟ್ಟಿದ್ದ ಸಿದ್ದರಾಮಯ್ಯ ಒಂದು ಹೆಜ್ಜೆ ಹಿಂದಿಟ್ಟಿದ್ದಾರೆ. 

ನಮಗೂ ಮೊಟ್ಟೆ ಎಸೆಯಲು ಬರಲ್ವಾ?: ಸಿದ್ದರಾಮಯ್ಯ

ಕೊಡಗು ಚಲೋವನ್ನು ಮುಂದಕ್ಕೆ ಹಾಕಿದ್ದಾರೆ. ಸಿದ್ದರಾಮಯ್ಯನವರ ರಣಘೋಷಕ್ಕೆ ಬ್ರೇಕ್ ಹಾಕಿದ್ದು ಯಾರು ಗೊತ್ತಾ..? ಸೆಕ್ಷನ್ 144 ಅನ್ನೋದು ಕಣ್ಣಿಗೆ ಕಾಣೋ ಸತ್ಯ.. ಆದ್ರೆ ಕಣ್ಣಿಗೆ ಕಾಣದ ಸತ್ಯ ಬೇರೆಯೇ ಇದೆ. ಆ ನಿಗೂಢ ಸತ್ಯದ ಅನಾವರಣವೇ ಸೈರಾ ಸಿದ್ದುಗೆ ಸೀಕ್ರೆಟ್ ಬ್ರೇಕ್.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more