ರಣೋತ್ಸಾಹದಿಂದ ಅಬ್ಬರಿಸಿದ್ದ ಸಿದ್ದರಾಮಯ್ಯ ಈಗ ಸೈಲೆಂಟ್; ತೊಡೆ ತಟ್ಟಿ ನಿಂತಿದ್ದ ಟಗರು ತಣ್ಣಗಾಗಿದ್ದೇಕೆ?

ರಣೋತ್ಸಾಹದಿಂದ ಅಬ್ಬರಿಸಿದ್ದ ಸಿದ್ದರಾಮಯ್ಯ ಈಗ ಸೈಲೆಂಟ್; ತೊಡೆ ತಟ್ಟಿ ನಿಂತಿದ್ದ ಟಗರು ತಣ್ಣಗಾಗಿದ್ದೇಕೆ?

Published : Aug 25, 2022, 03:59 PM IST

ತೊಡೆ ತಟ್ಟಲು ಮುಂದಾಗಿದ್ದ ಸಿದ್ದು ತಣ್ಣಗಾಗಿದ್ದೇಕೆ..? “ಮಡಿಕೇರಿ ಚಲೋ” ಮುಂದೂಡಿಕೆ ಹಿಂದೆ ಕೈ ಅಂತರ್ಯುದ್ಧ..! ಸಿದ್ದು ರಣೋತ್ಸಾಹಕ್ಕೆ ಅವರು ಬ್ರೇಕ್ ಹಾಕಿದ್ದು ಹೇಗೆ ಗೊತ್ತಾ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸೈರಾ ಸಿದ್ದುಗೆ ಸೀಕ್ರೆಟ್ ಬ್ರೇಕ್.

ಬೆಂಗಳೂರು, (ಆಗಸ್ಟ್.25): ಆಗಸ್ಟ್ 26ಕ್ಕೆ ಕೊಡಗಿಗೆ ಮತ್ತೆ ಬರ್ತೀನಿ, ಅದೇನಾಗುತ್ತೋ ನೋಡೋಣ ಬಿಡೋಣ... ತಮ್ಮ ಮೇಲಿನ ಮೊಟ್ಟೆ ದಾಳಿಯ ವಿರುದ್ಧ ಸಿದ್ದರಾಮಯ್ಯನವರು ಅಬ್ಬರಿಸಿ ಬೊಬ್ಬಿರಿಸಿದ್ದ ಪರಿಯಿದು. ಆದ್ರೆ ರಣೋತ್ಸಾಹದಿಂದ ಹೆಜ್ಜೆ ಮುಂದಿಟ್ಟಿದ್ದ ಸಿದ್ದರಾಮಯ್ಯ ಒಂದು ಹೆಜ್ಜೆ ಹಿಂದಿಟ್ಟಿದ್ದಾರೆ. 

ನಮಗೂ ಮೊಟ್ಟೆ ಎಸೆಯಲು ಬರಲ್ವಾ?: ಸಿದ್ದರಾಮಯ್ಯ

ಕೊಡಗು ಚಲೋವನ್ನು ಮುಂದಕ್ಕೆ ಹಾಕಿದ್ದಾರೆ. ಸಿದ್ದರಾಮಯ್ಯನವರ ರಣಘೋಷಕ್ಕೆ ಬ್ರೇಕ್ ಹಾಕಿದ್ದು ಯಾರು ಗೊತ್ತಾ..? ಸೆಕ್ಷನ್ 144 ಅನ್ನೋದು ಕಣ್ಣಿಗೆ ಕಾಣೋ ಸತ್ಯ.. ಆದ್ರೆ ಕಣ್ಣಿಗೆ ಕಾಣದ ಸತ್ಯ ಬೇರೆಯೇ ಇದೆ. ಆ ನಿಗೂಢ ಸತ್ಯದ ಅನಾವರಣವೇ ಸೈರಾ ಸಿದ್ದುಗೆ ಸೀಕ್ರೆಟ್ ಬ್ರೇಕ್.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more