ರಣೋತ್ಸಾಹದಿಂದ ಅಬ್ಬರಿಸಿದ್ದ ಸಿದ್ದರಾಮಯ್ಯ ಈಗ ಸೈಲೆಂಟ್; ತೊಡೆ ತಟ್ಟಿ ನಿಂತಿದ್ದ ಟಗರು ತಣ್ಣಗಾಗಿದ್ದೇಕೆ?

ರಣೋತ್ಸಾಹದಿಂದ ಅಬ್ಬರಿಸಿದ್ದ ಸಿದ್ದರಾಮಯ್ಯ ಈಗ ಸೈಲೆಂಟ್; ತೊಡೆ ತಟ್ಟಿ ನಿಂತಿದ್ದ ಟಗರು ತಣ್ಣಗಾಗಿದ್ದೇಕೆ?

Published : Aug 25, 2022, 03:59 PM IST

ತೊಡೆ ತಟ್ಟಲು ಮುಂದಾಗಿದ್ದ ಸಿದ್ದು ತಣ್ಣಗಾಗಿದ್ದೇಕೆ..? “ಮಡಿಕೇರಿ ಚಲೋ” ಮುಂದೂಡಿಕೆ ಹಿಂದೆ ಕೈ ಅಂತರ್ಯುದ್ಧ..! ಸಿದ್ದು ರಣೋತ್ಸಾಹಕ್ಕೆ ಅವರು ಬ್ರೇಕ್ ಹಾಕಿದ್ದು ಹೇಗೆ ಗೊತ್ತಾ..? ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸೈರಾ ಸಿದ್ದುಗೆ ಸೀಕ್ರೆಟ್ ಬ್ರೇಕ್.

ಬೆಂಗಳೂರು, (ಆಗಸ್ಟ್.25): ಆಗಸ್ಟ್ 26ಕ್ಕೆ ಕೊಡಗಿಗೆ ಮತ್ತೆ ಬರ್ತೀನಿ, ಅದೇನಾಗುತ್ತೋ ನೋಡೋಣ ಬಿಡೋಣ... ತಮ್ಮ ಮೇಲಿನ ಮೊಟ್ಟೆ ದಾಳಿಯ ವಿರುದ್ಧ ಸಿದ್ದರಾಮಯ್ಯನವರು ಅಬ್ಬರಿಸಿ ಬೊಬ್ಬಿರಿಸಿದ್ದ ಪರಿಯಿದು. ಆದ್ರೆ ರಣೋತ್ಸಾಹದಿಂದ ಹೆಜ್ಜೆ ಮುಂದಿಟ್ಟಿದ್ದ ಸಿದ್ದರಾಮಯ್ಯ ಒಂದು ಹೆಜ್ಜೆ ಹಿಂದಿಟ್ಟಿದ್ದಾರೆ. 

ನಮಗೂ ಮೊಟ್ಟೆ ಎಸೆಯಲು ಬರಲ್ವಾ?: ಸಿದ್ದರಾಮಯ್ಯ

ಕೊಡಗು ಚಲೋವನ್ನು ಮುಂದಕ್ಕೆ ಹಾಕಿದ್ದಾರೆ. ಸಿದ್ದರಾಮಯ್ಯನವರ ರಣಘೋಷಕ್ಕೆ ಬ್ರೇಕ್ ಹಾಕಿದ್ದು ಯಾರು ಗೊತ್ತಾ..? ಸೆಕ್ಷನ್ 144 ಅನ್ನೋದು ಕಣ್ಣಿಗೆ ಕಾಣೋ ಸತ್ಯ.. ಆದ್ರೆ ಕಣ್ಣಿಗೆ ಕಾಣದ ಸತ್ಯ ಬೇರೆಯೇ ಇದೆ. ಆ ನಿಗೂಢ ಸತ್ಯದ ಅನಾವರಣವೇ ಸೈರಾ ಸಿದ್ದುಗೆ ಸೀಕ್ರೆಟ್ ಬ್ರೇಕ್.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more