ಕೆಪಿಸಿಸಿ ಅಧ್ಯಕ್ಷ ಹುದ್ದೆ: ಡಿಕೆ ಶಿವಕುಮಾರ್ ಕಟ್ಟಿ ಹಾಕಲು ಸಿದ್ದರಾಮಯ್ಯ ಹೊಸ ತಂತ್ರ

ಕೆಪಿಸಿಸಿ ಅಧ್ಯಕ್ಷ ಹುದ್ದೆ: ಡಿಕೆ ಶಿವಕುಮಾರ್ ಕಟ್ಟಿ ಹಾಕಲು ಸಿದ್ದರಾಮಯ್ಯ ಹೊಸ ತಂತ್ರ

Published : Jan 05, 2020, 05:03 PM IST

ದಿನೇಶ್ ಗುಂಡೂರಾವ್ ಅವರ ರಾಜೀನಾಮೆಯಿಂದ ತೆರವಾಗಿರುವ ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಡಿಕೆ ಶಿವಕುಮಾರ್ ಹೆಗಲಿಗೆ ಹಾಕುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಒಂದೇ ಬಾಕಿ ಇದೆ. ಆದ್ರೆ, ಡಿಕೆ ಶಿವಕುಮಾರ್ ಕಟ್ಟಿ ಹಾಕಲು ಸಿದ್ದರಾಮಯ್ಯ ಹೊಸ ತಂತ್ರ ರೂಪಿಸಿದ್ದಾರೆ. 

ಬೆಂಗಳೂರು, [ಜ.05]: ದಿನೇಶ್ ಗುಂಡೂರಾವ್ ಅವರ ರಾಜೀನಾಮೆಯಿಂದ ತೆರವಾಗಿರುವ ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಡಿಕೆ ಶಿವಕುಮಾರ್ ಹೆಗಲಿಗೆ ಹಾಕುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಒಂದೇ ಬಾಕಿ ಇದೆ. ಆದ್ರೆ, ಡಿಕೆ ಶಿವಕುಮಾರ್ ಕಟ್ಟಿ ಹಾಕಲು ಸಿದ್ದರಾಮಯ್ಯ ಹೊಸ ತಂತ್ರ ರೂಪಿಸಿದ್ದಾರೆ. 

ಕಾಂಗ್ರೆಸ್‌ನಲ್ಲಿ 'ಸಂ'ಕ್ರಾಂತಿ: ಕುತೂಹಲ ಮೂಡಿಸಿದ ಸಿದ್ದು ಡಿಕೆಶಿ ಭೇಟಿ 

ಮೊದಲಿನಿಂದಲೂ ಡಿಕೆಶಿ ಹಾಗೂ ಸಿದ್ದು ನಡುವೆ ಎಲ್ಲವೂ ಸರಿ ಇಲ್ಲ ಎನ್ನುವುದು ಗೊತ್ತಿರುವ ವಿಚಾರ. ಇದೀಗ ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧರಿಸಿದ್ದು, ಇದಕ್ಕೆ ಸಿದ್ದು ಚೆಕ್ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು [ಭಾನುವಾರ] ಡಿಕೆಶಿ ದಿಢೀರ್ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದು, ಕಾವೇರಿ ನಿವಾಸದಲ್ಲಿ ಚರ್ಚೆ ಕಾವೇರಿದೆ.

 ಹಾಗಾದ್ರೆ ಡಿಕೆಶಿಯನ್ನು ಕಟ್ಟಿ ಹಾಕಲು ಸಿದ್ದು ಮಾಡಿರುವ ಪ್ಲಾನ್ ಏನು..? ಡಿಕೆಶಿ ದಿಢೀರ್ ಸಿದ್ದು ಭೇಟಿ ಮಾಡಿದ್ಯಾಕೆ..? ಸಂಪೂರ್ಣ ಮಾಹಿತಿಯನ್ನು ವಿಡಿಯೋನಲ್ಲಿ ನೋಡಿ..

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!