ಮತಾಂತರಕ್ಕೆ ಸರ್ಕಾರದ ಅಂಕುಶ: ಮತಾಂತರ ಕಾಯ್ದೆ ಹೇಳೋದೇನು?  ಹೊಸ ನಿಯಮಗಳೇನು?

ಮತಾಂತರಕ್ಕೆ ಸರ್ಕಾರದ ಅಂಕುಶ: ಮತಾಂತರ ಕಾಯ್ದೆ ಹೇಳೋದೇನು? ಹೊಸ ನಿಯಮಗಳೇನು?

Published : Sep 17, 2022, 01:38 PM IST

ಮತಾಂತರಕ್ಕೆ ಸರ್ಕಾರ ಹಾಕುತ್ತಿದೆ ಅಂಕುಶ.. ಆದ್ರೆ, ಆ ಅಂಕುಶಕ್ಕೆ  ವಿಪಕ್ಷಗಳ ಆಕ್ಷೇಪ ಯಾಕೆ..? ಸರ್ಕಾರದ ಹೊಸ ಕಾಯ್ದೆ ಧಾರ್ಮಿಕ ಸ್ವಾತಂತ್ರ್ಯಕ್ಕೆ ನಿಜಕ್ಕೂ ಕುತ್ತು ತರುತ್ತಾ..? ಮತಾಂತರ ನಿಷೇಧ ಕಾಯ್ದೆ ಜಾರಿಯಿಂದ ಬದಲಾಗೋದೇನು..? ಭಯ ಆಗಿರೋದು ಯಾರಿಗೆ..? ಯಾಕೆ..? ಅದೆಲ್ಲವನ್ನೂ ಹೇಳೋದೇ ಇವತ್ತಿನ ಸುವರ್ಣ ಫೋಕಸ್, ಮತಾಂತರ ಮಿಸ್ಟರಿ..!
 

ಬೆಂಗಳೂರು, (ಸೆಪ್ಟೆಂಬರ್.17): ಕರ್ನಾಟಕದಲ್ಲಿ ಮತಾಂತರ ತಡೆ ಕಾಯ್ದೆ ವಿಧೇಯಕ ನಿನ್ನೆ ವಿಧಾನ ಪರಿಷತ್​​ನಲ್ಲಿ ಮಂಡನೆ ಆಯ್ತು. ಗೃಹ ಸಚಿವ ಆರಗ ಜ್ಞಾನೇಂದ್ರ ಪರಿಷತ್‌ನಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಮಂಡಿಸಿದ್ದು, ಇದೀಗ ರಾಜ್ಯಪಾಲಕ ಅಂಕಿತವೊಂದೇ ಬಾಕಿ ಇದೆ. ಬಹಳ ಮಹತ್ವದ ಕಾಯ್ದೆಯನ್ನ ಇದೀಗ ರಾಜ್ಯ ಸರ್ಕಾರ ತಂದಿದೆ. 2013ರಲ್ಲಿ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿತ್ತು.ಈಗ ಬಿಜೆಪಿ ಸರ್ಕಾರ ಜಾರಿಗೆ ತರುತ್ತಿದೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಮತಾಂತರ ನಿಷೇಧ ಕಾಯ್ದೆ ವಾಪಾಸ್: ಪ್ರಿಯಾಂಕ್ ಖರ್ಗೆ ಘೋಷಣೆ

ಮತಾಂತರಕ್ಕೆ ಸರ್ಕಾರ ಹಾಕುತ್ತಿದೆ ಅಂಕುಶ.. ಆದ್ರೆ, ಆ ಅಂಕುಶಕ್ಕೆ  ವಿಪಕ್ಷಗಳ ಆಕ್ಷೇಪ ಯಾಕೆ..? ಸರ್ಕಾರದ ಹೊಸ ಕಾಯ್ದೆ ಧಾರ್ಮಿಕ ಸ್ವಾತಂತ್ರ್ಯಕ್ಕೆ ನಿಜಕ್ಕೂ ಕುತ್ತು ತರುತ್ತಾ..? ಮತಾಂತರ ನಿಷೇಧ ಕಾಯ್ದೆ ಜಾರಿಯಿಂದ ಬದಲಾಗೋದೇನು..? ಭಯ ಆಗಿರೋದು ಯಾರಿಗೆ..? ಯಾಕೆ..? ಅದೆಲ್ಲವನ್ನೂ ಹೇಳೋದೇ ಇವತ್ತಿನ ಸುವರ್ಣ ಫೋಕಸ್, ಮತಾಂತರ ಮಿಸ್ಟರಿ..!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more