ಮತಾಂತರಕ್ಕೆ ಸರ್ಕಾರದ ಅಂಕುಶ: ಮತಾಂತರ ಕಾಯ್ದೆ ಹೇಳೋದೇನು?  ಹೊಸ ನಿಯಮಗಳೇನು?

ಮತಾಂತರಕ್ಕೆ ಸರ್ಕಾರದ ಅಂಕುಶ: ಮತಾಂತರ ಕಾಯ್ದೆ ಹೇಳೋದೇನು? ಹೊಸ ನಿಯಮಗಳೇನು?

Published : Sep 17, 2022, 01:38 PM IST

ಮತಾಂತರಕ್ಕೆ ಸರ್ಕಾರ ಹಾಕುತ್ತಿದೆ ಅಂಕುಶ.. ಆದ್ರೆ, ಆ ಅಂಕುಶಕ್ಕೆ  ವಿಪಕ್ಷಗಳ ಆಕ್ಷೇಪ ಯಾಕೆ..? ಸರ್ಕಾರದ ಹೊಸ ಕಾಯ್ದೆ ಧಾರ್ಮಿಕ ಸ್ವಾತಂತ್ರ್ಯಕ್ಕೆ ನಿಜಕ್ಕೂ ಕುತ್ತು ತರುತ್ತಾ..? ಮತಾಂತರ ನಿಷೇಧ ಕಾಯ್ದೆ ಜಾರಿಯಿಂದ ಬದಲಾಗೋದೇನು..? ಭಯ ಆಗಿರೋದು ಯಾರಿಗೆ..? ಯಾಕೆ..? ಅದೆಲ್ಲವನ್ನೂ ಹೇಳೋದೇ ಇವತ್ತಿನ ಸುವರ್ಣ ಫೋಕಸ್, ಮತಾಂತರ ಮಿಸ್ಟರಿ..!
 

ಬೆಂಗಳೂರು, (ಸೆಪ್ಟೆಂಬರ್.17): ಕರ್ನಾಟಕದಲ್ಲಿ ಮತಾಂತರ ತಡೆ ಕಾಯ್ದೆ ವಿಧೇಯಕ ನಿನ್ನೆ ವಿಧಾನ ಪರಿಷತ್​​ನಲ್ಲಿ ಮಂಡನೆ ಆಯ್ತು. ಗೃಹ ಸಚಿವ ಆರಗ ಜ್ಞಾನೇಂದ್ರ ಪರಿಷತ್‌ನಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಮಂಡಿಸಿದ್ದು, ಇದೀಗ ರಾಜ್ಯಪಾಲಕ ಅಂಕಿತವೊಂದೇ ಬಾಕಿ ಇದೆ. ಬಹಳ ಮಹತ್ವದ ಕಾಯ್ದೆಯನ್ನ ಇದೀಗ ರಾಜ್ಯ ಸರ್ಕಾರ ತಂದಿದೆ. 2013ರಲ್ಲಿ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿತ್ತು.ಈಗ ಬಿಜೆಪಿ ಸರ್ಕಾರ ಜಾರಿಗೆ ತರುತ್ತಿದೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಮತಾಂತರ ನಿಷೇಧ ಕಾಯ್ದೆ ವಾಪಾಸ್: ಪ್ರಿಯಾಂಕ್ ಖರ್ಗೆ ಘೋಷಣೆ

ಮತಾಂತರಕ್ಕೆ ಸರ್ಕಾರ ಹಾಕುತ್ತಿದೆ ಅಂಕುಶ.. ಆದ್ರೆ, ಆ ಅಂಕುಶಕ್ಕೆ  ವಿಪಕ್ಷಗಳ ಆಕ್ಷೇಪ ಯಾಕೆ..? ಸರ್ಕಾರದ ಹೊಸ ಕಾಯ್ದೆ ಧಾರ್ಮಿಕ ಸ್ವಾತಂತ್ರ್ಯಕ್ಕೆ ನಿಜಕ್ಕೂ ಕುತ್ತು ತರುತ್ತಾ..? ಮತಾಂತರ ನಿಷೇಧ ಕಾಯ್ದೆ ಜಾರಿಯಿಂದ ಬದಲಾಗೋದೇನು..? ಭಯ ಆಗಿರೋದು ಯಾರಿಗೆ..? ಯಾಕೆ..? ಅದೆಲ್ಲವನ್ನೂ ಹೇಳೋದೇ ಇವತ್ತಿನ ಸುವರ್ಣ ಫೋಕಸ್, ಮತಾಂತರ ಮಿಸ್ಟರಿ..!

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more