ರಾಜ್ಯಸಭಾ ಚುನಾವಣೆ: 4 ಸೀಟು... 224 ವೋಟು... ಸೀಟು-ವೋಟಿನ ರೋಚಕ ಲೆಕ್ಕ!

ರಾಜ್ಯಸಭಾ ಚುನಾವಣೆ: 4 ಸೀಟು... 224 ವೋಟು... ಸೀಟು-ವೋಟಿನ ರೋಚಕ ಲೆಕ್ಕ!

Published : Jun 08, 2022, 04:40 PM IST

ರಾಜ್ಯಸಭೆಗೆ ಎರಡು ದಿನಗಳ ಬಾಕಿ ಇರುವಾಗಲೇ ರಾಜ್ಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಮೂರನೇ ಸ್ಥಾನಕ್ಕಾಗಿ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್‌ ಪೈಪೋಟಿ ನಡೆಸಿವೆ.  ಅದರಲ್ಲೂ ಜೆಡಿಎಸ್‌ ಹಾಗೂ ಕಾಂಗ್ರೆಸ್ ನಡುವೆ ಮೈತ್ರಿ ಫೈಟ್ ಮುಂದುವರೆದಿದ್ದು, ಸಿದ್ದರಾಮಯ್ಯ ಮತ್ತು ಎಚ್‌ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಜೋರಾಗಿದೆ. 

ಬೆಂಗಳೂರು, (ಜೂ.8): ರಾಜ್ಯಸಭೆಗೆ ಎರಡು ದಿನಗಳ ಬಾಕಿ ಇರುವಾಗಲೇ ರಾಜ್ಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಮೂರನೇ ಸ್ಥಾನಕ್ಕಾಗಿ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್‌ ಪೈಪೋಟಿ ನಡೆಸಿವೆ.  ಅದರಲ್ಲೂ ಜೆಡಿಎಸ್‌ ಹಾಗೂ ಕಾಂಗ್ರೆಸ್ ನಡುವೆ ಮೈತ್ರಿ ಫೈಟ್ ಮುಂದುವರೆದಿದ್ದು, ಸಿದ್ದರಾಮಯ್ಯ ಮತ್ತು ಎಚ್‌ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಜೋರಾಗಿದೆ. 

'ನಮ್ ಮತ ನೀವು ತಗೊಳ್ಳಿ, ನಿಮ್ ಮತ ನಮಗೆ ಕೊಡಿ' ಸಿಎಂ ಇಬ್ರಾಹಿಂ ಸಂಧಾನಸೂತ್ರ!

ಬಿಜೆಪಿಗೆ ಮೂರನೇ ಸ್ಥಾನ ತಪ್ಪಿಸುವ ಉದ್ದೇಶದಿಂದ ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಮೈತ್ರಿ ಮಾಡಿಕೊಳ್ಳುವತ್ತ ಹೆಜ್ಜೆ ಇಡುತ್ತಿವೆ. ಅದರೆ, ಎರಡೂ ಪಕ್ಷಗಳು ಯಾರನ್ನು ಒಮ್ಮತ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಇನ್ನೂ ಗೊಂದಲ್ಲಿದಲ್ಲಿಯೇ ಇವೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more