ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಉತ್ತರ ನೀಡದ ಹೈಕಮಾಂಡ್‌: ಎಲೆಕ್ಷನ್ ಟೈಮಲ್ಲಿ ಇದು ಅಸಾಧ್ಯ?

ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಉತ್ತರ ನೀಡದ ಹೈಕಮಾಂಡ್‌: ಎಲೆಕ್ಷನ್ ಟೈಮಲ್ಲಿ ಇದು ಅಸಾಧ್ಯ?

Published : Jan 18, 2023, 11:19 AM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಮುಗಿಸಿ ಬಂದರೂ ಕೂಡ ಸಂಪುಟ ವಿಸ್ತರಣೆ ಸಸ್ಪೆನ್ಸ್‌ ಆಗಿ ಉಳಿದಿದೆ.
 

ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಯಿಂದ ವಾಪಾಸ್ ಬಂದಿದ್ದು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಮುನ್ಸೂಚನೆ ಸಿಗುತ್ತಿಲ್ಲ. ಮತ್ತೆ ಸಚಿವ ಸಂಪುಟ ವಿಸ್ತರಣೆ ನೆನೆಗುದಿಗೆ ಬಿತ್ತಾ ಎಂಬ ಪ್ರಶ್ನೆ ಮೂಡಿದ್ದು, ಸಂಪುಟ ಸೂತ್ರಕ್ಕೆ ಹೈಕಮಾಂಡ್‌ ಲೆಕ್ಕಾಚಾರವೇನು ಎಂಬ ಪ್ರಶ್ನೆ ಎದುರಾಗಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲೂ ಈ ಬಗ್ಗೆ ಚರ್ಚೆ ಆಗಿಲ್ಲ. ಎರಡು ದಿನಗಳ ಕಾಲ ನಡೆದಿದ್ದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ, ಸಂಪುಟ ವಿಸ್ತರಣೆಯ ಬಗ್ಗೆ  ಬಿಜೆಪಿ ನಾಯಕರು ಸ್ಪಷ್ಟ ಉತ್ತರ ನೀಡಿಲ್ಲ. ಸಮಯ ಅಭಾವದಿಂದ ಸಂಪುಟ ವಿಸ್ತರಣೆ ಚರ್ಚೆ ಆಗಿಲ್ಲ. ಚುನಾವಣೆಗೆ ಕೇವಲ ಮೂರು ತಿಂಗಳು ಮಾತ್ರ ಬಾಕಿ ಇದೆ, ಈ ವೇಳೆ ವಿಸ್ತರಣೆ ಅಗತ್ಯವಿಲ್ಲ ಎಂದು ನಾಯಕರ ಅಭಿಪ್ರಾಯವಿದೆ ಎನ್ನಲಾಗಿದೆ ‌ ಸಧ್ಯ ವಿಧಾನಸಭಾ ಚುನಾವಣೆ ತಯಾರಿಯಲ್ಲಿ ರಾಜ್ಯ ಬಿಜೆಪಿ ಪಡೆ ಸಜ್ಜಾಗಿದೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!