ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಉತ್ತರ ನೀಡದ ಹೈಕಮಾಂಡ್‌: ಎಲೆಕ್ಷನ್ ಟೈಮಲ್ಲಿ ಇದು ಅಸಾಧ್ಯ?

ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಉತ್ತರ ನೀಡದ ಹೈಕಮಾಂಡ್‌: ಎಲೆಕ್ಷನ್ ಟೈಮಲ್ಲಿ ಇದು ಅಸಾಧ್ಯ?

Published : Jan 18, 2023, 11:19 AM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಮುಗಿಸಿ ಬಂದರೂ ಕೂಡ ಸಂಪುಟ ವಿಸ್ತರಣೆ ಸಸ್ಪೆನ್ಸ್‌ ಆಗಿ ಉಳಿದಿದೆ.
 

ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಯಿಂದ ವಾಪಾಸ್ ಬಂದಿದ್ದು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಮುನ್ಸೂಚನೆ ಸಿಗುತ್ತಿಲ್ಲ. ಮತ್ತೆ ಸಚಿವ ಸಂಪುಟ ವಿಸ್ತರಣೆ ನೆನೆಗುದಿಗೆ ಬಿತ್ತಾ ಎಂಬ ಪ್ರಶ್ನೆ ಮೂಡಿದ್ದು, ಸಂಪುಟ ಸೂತ್ರಕ್ಕೆ ಹೈಕಮಾಂಡ್‌ ಲೆಕ್ಕಾಚಾರವೇನು ಎಂಬ ಪ್ರಶ್ನೆ ಎದುರಾಗಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲೂ ಈ ಬಗ್ಗೆ ಚರ್ಚೆ ಆಗಿಲ್ಲ. ಎರಡು ದಿನಗಳ ಕಾಲ ನಡೆದಿದ್ದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ, ಸಂಪುಟ ವಿಸ್ತರಣೆಯ ಬಗ್ಗೆ  ಬಿಜೆಪಿ ನಾಯಕರು ಸ್ಪಷ್ಟ ಉತ್ತರ ನೀಡಿಲ್ಲ. ಸಮಯ ಅಭಾವದಿಂದ ಸಂಪುಟ ವಿಸ್ತರಣೆ ಚರ್ಚೆ ಆಗಿಲ್ಲ. ಚುನಾವಣೆಗೆ ಕೇವಲ ಮೂರು ತಿಂಗಳು ಮಾತ್ರ ಬಾಕಿ ಇದೆ, ಈ ವೇಳೆ ವಿಸ್ತರಣೆ ಅಗತ್ಯವಿಲ್ಲ ಎಂದು ನಾಯಕರ ಅಭಿಪ್ರಾಯವಿದೆ ಎನ್ನಲಾಗಿದೆ ‌ ಸಧ್ಯ ವಿಧಾನಸಭಾ ಚುನಾವಣೆ ತಯಾರಿಯಲ್ಲಿ ರಾಜ್ಯ ಬಿಜೆಪಿ ಪಡೆ ಸಜ್ಜಾಗಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್