ನಾಯಕತ್ವ ಬದಲಾವಣೆ: ಹೈಕಮಾಂಡ್‌ನಿಂದ ಬಂತು ಖಡಕ್ ಸಂದೇಶ

ನಾಯಕತ್ವ ಬದಲಾವಣೆ: ಹೈಕಮಾಂಡ್‌ನಿಂದ ಬಂತು ಖಡಕ್ ಸಂದೇಶ

Published : Jun 08, 2021, 06:06 PM IST

ಕೊರೋನಾ ಸಂಕಷ್ಟದ ಮಧ್ಯೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದ್ದು, ಬಿಜೆಪಿ ರಾಜಕೀಯ ವಿದ್ಯಾಮನಗಳು ಬಿರುಸುಗೊಂಡಿವೆ.  ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಪ್ರವೇಶ ಮಾಡಿದ್ದು, ಖಡಕ್ ಸೂಚನೆಯೊಂದನ್ನು ರವಾನಿಸಿದೆ.

ಬೆಂಗಳೂರು, (ಜೂನ್.08): ಕೊರೋನಾ ಸಂಕಷ್ಟದ ಮಧ್ಯೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದ್ದು, ಬಿಜೆಪಿ ರಾಜಕೀಯ ವಿದ್ಯಾಮನಗಳು ಬಿರುಸುಗೊಂಡಿವೆ. 

ಬಿಎಸ್‌ವೈ ಪರ- ವಿರೋಧ ಯಾರು.? ಇದು ಬಿಜೆಪಿ ಸಹಿಯುದ್ಧದ ರೋಚಕ ರಹಸ್ಯ..!

ಕೆಲವರು ಸಿಎಂ ಪರ ಬ್ಯಾಟಿಂಗ್ ಮಾಡುತ್ತಿದ್ರೆ, ಇನ್ನೂ ಕೆಲವರು ಪರೋಕ್ಷವಾಗಿ ಬಿಎಸ್‌ವೈ ವಿರುದ್ಧ ಧ್ವನಿಗೂಡಿಸುತ್ತಿದ್ದಾರೆ. ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಪ್ರವೇಶ ಮಾಡಿದ್ದು, ಖಡಕ್ ಸೂಚನೆಯೊಂದನ್ನು ರವಾನಿಸಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!