ಬಿ.ಕೆ.ಹರಿಪ್ರಸಾದ್ ಬೇಸರಗೊಂಡಿರುವುದೇಕೆ ? ಕಾಂಗ್ರೆಸ್‌ ನಾಯಕನ ಮುಂದಿನ ನಡೆ ಏನು..?

ಬಿ.ಕೆ.ಹರಿಪ್ರಸಾದ್ ಬೇಸರಗೊಂಡಿರುವುದೇಕೆ ? ಕಾಂಗ್ರೆಸ್‌ ನಾಯಕನ ಮುಂದಿನ ನಡೆ ಏನು..?

Published : Sep 14, 2023, 11:26 AM IST

ನಿಮ್ಮೊಂದಿಗಿದ್ದೇವೆ ಅಂತ ಹೇಳ್ತಿದ್ದ ನಾಯಕರೆಲ್ಲಾ ಮೌನಕ್ಕೆ ಶರಣು
ದೆಹಲಿ ಮಟ್ಟದಲ್ಲೂ ವ್ಯವಸ್ಥಿತ ಷಡ್ಯಂತ್ರ ನಡೆದಿದೆ ಎಂಬ ಬೇಸರ
ಬೇಸರದ ಮಧ್ಯೆಯೂ ಹೈದರಾಬಾದ್‌ಗೆ ಹರಿಪ್ರಸಾದ್ ಪ್ರಯಾಣ

ಕಾಂಗ್ರೆಸ್‌ ಪಕ್ಷದ ನೋಟಿಸ್‌ನಿಂದ ಬಿ.ಕೆ.ಹರಿಪ್ರಸಾದ್(BK Hariprasad) ಬೇಸರಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಎಂ ವಿರುದ್ಧ ಹರಿಹಾಯ್ದಿದ್ದ ಅವರು ಈಗ ಏಕಾಂಗಿ ಆಗಿದ್ದಾರೆ. ಪಕ್ಷ ನೋಟಿಸ್ ಕೊಟ್ಟ ಬೆನ್ನಲ್ಲೇ ತಮ್ಮವರನ್ನು ಪರಿಷತ್ ಸದಸ್ಯ ಹುಡುಕುತ್ತಿದ್ದಾರೆ ಎನ್ನಲಾಗ್ತಿದೆ. ಸಿದ್ಧರಾಮಯ್ಯ( Siddaramaiah) ಮೇಲೆ  ಆರೋಪ ಮಾಡಿರೋದ್ರಿಂದ ಹರಿಪ್ರಸಾದ್‌ಗೆ ನೊಟೀಸ್ ನೀಡಲಾಗಿದ್ದು, 10 ದಿನಗಳಲ್ಲಿ ನೊಟೀಸ್‌ಗೆ ಉತ್ತರ ಕೊಡಲು ಎಐಸಿಸಿಯಿಂದಲೇ ಸೂಚನೆ ನೀಡಲಾಗಿದೆ. ಅಂದುಕೊಂಡಿದ್ದಕ್ಕೂ ವಾಸ್ತವಕ್ಕೂ ಬೇರೆಯದೇ ಆದ ಬೆಳವಣಿಗೆ ನಡೆದ ಬಗ್ಗೆ ಬೇಸರಗೊಂಡಿದ್ದಾರೆ. ಪಕ್ಷ ತೆಗೆದುಕೊಂಡ ಕ್ರಮದ ಲಾಭ-ನಷ್ಟದ ಲೆಕ್ಕಾಚಾರವನ್ನು ಹರಿಪ್ರಸಾದ್‌ ಮಾಡುತ್ತಿದ್ದಾರೆ. ಇನ್ನೂ ಈ ಬೇಸರದ ನಡುವೆಯೂ ಅವರು ನಾಳೆ ಹೈದರಾಬಾದ್‌ಗೆ ಪ್ರಯಾಣ ಬೆಳೆಸಲಿದ್ದಾರೆ.16 ರಿಂದ ಎರಡು ದಿನಗಳ ಕಾಲ ನಡೆಯುವ ಸಿಡಬ್ಲುಸಿ CWC ಸಭೆಯಲ್ಲಿ ಭಾಗಿ ಆಗಲಿದ್ದಾರೆ. 

ಇದನ್ನೂ ವೀಕ್ಷಿಸಿ:  JDS ಕುಟುಂಬ ರಾಜಕಾರಣ ಪಾರ್ಟಿ..ನಮ್ದು ಅದರ ವಿರುದ್ಧ: ಪ್ರೀತಂ ಗೌಡ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more