ಬಿ.ಕೆ.ಹರಿಪ್ರಸಾದ್ ಬೇಸರಗೊಂಡಿರುವುದೇಕೆ ? ಕಾಂಗ್ರೆಸ್‌ ನಾಯಕನ ಮುಂದಿನ ನಡೆ ಏನು..?

ಬಿ.ಕೆ.ಹರಿಪ್ರಸಾದ್ ಬೇಸರಗೊಂಡಿರುವುದೇಕೆ ? ಕಾಂಗ್ರೆಸ್‌ ನಾಯಕನ ಮುಂದಿನ ನಡೆ ಏನು..?

Published : Sep 14, 2023, 11:26 AM IST

ನಿಮ್ಮೊಂದಿಗಿದ್ದೇವೆ ಅಂತ ಹೇಳ್ತಿದ್ದ ನಾಯಕರೆಲ್ಲಾ ಮೌನಕ್ಕೆ ಶರಣು
ದೆಹಲಿ ಮಟ್ಟದಲ್ಲೂ ವ್ಯವಸ್ಥಿತ ಷಡ್ಯಂತ್ರ ನಡೆದಿದೆ ಎಂಬ ಬೇಸರ
ಬೇಸರದ ಮಧ್ಯೆಯೂ ಹೈದರಾಬಾದ್‌ಗೆ ಹರಿಪ್ರಸಾದ್ ಪ್ರಯಾಣ

ಕಾಂಗ್ರೆಸ್‌ ಪಕ್ಷದ ನೋಟಿಸ್‌ನಿಂದ ಬಿ.ಕೆ.ಹರಿಪ್ರಸಾದ್(BK Hariprasad) ಬೇಸರಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಎಂ ವಿರುದ್ಧ ಹರಿಹಾಯ್ದಿದ್ದ ಅವರು ಈಗ ಏಕಾಂಗಿ ಆಗಿದ್ದಾರೆ. ಪಕ್ಷ ನೋಟಿಸ್ ಕೊಟ್ಟ ಬೆನ್ನಲ್ಲೇ ತಮ್ಮವರನ್ನು ಪರಿಷತ್ ಸದಸ್ಯ ಹುಡುಕುತ್ತಿದ್ದಾರೆ ಎನ್ನಲಾಗ್ತಿದೆ. ಸಿದ್ಧರಾಮಯ್ಯ( Siddaramaiah) ಮೇಲೆ  ಆರೋಪ ಮಾಡಿರೋದ್ರಿಂದ ಹರಿಪ್ರಸಾದ್‌ಗೆ ನೊಟೀಸ್ ನೀಡಲಾಗಿದ್ದು, 10 ದಿನಗಳಲ್ಲಿ ನೊಟೀಸ್‌ಗೆ ಉತ್ತರ ಕೊಡಲು ಎಐಸಿಸಿಯಿಂದಲೇ ಸೂಚನೆ ನೀಡಲಾಗಿದೆ. ಅಂದುಕೊಂಡಿದ್ದಕ್ಕೂ ವಾಸ್ತವಕ್ಕೂ ಬೇರೆಯದೇ ಆದ ಬೆಳವಣಿಗೆ ನಡೆದ ಬಗ್ಗೆ ಬೇಸರಗೊಂಡಿದ್ದಾರೆ. ಪಕ್ಷ ತೆಗೆದುಕೊಂಡ ಕ್ರಮದ ಲಾಭ-ನಷ್ಟದ ಲೆಕ್ಕಾಚಾರವನ್ನು ಹರಿಪ್ರಸಾದ್‌ ಮಾಡುತ್ತಿದ್ದಾರೆ. ಇನ್ನೂ ಈ ಬೇಸರದ ನಡುವೆಯೂ ಅವರು ನಾಳೆ ಹೈದರಾಬಾದ್‌ಗೆ ಪ್ರಯಾಣ ಬೆಳೆಸಲಿದ್ದಾರೆ.16 ರಿಂದ ಎರಡು ದಿನಗಳ ಕಾಲ ನಡೆಯುವ ಸಿಡಬ್ಲುಸಿ CWC ಸಭೆಯಲ್ಲಿ ಭಾಗಿ ಆಗಲಿದ್ದಾರೆ. 

ಇದನ್ನೂ ವೀಕ್ಷಿಸಿ:  JDS ಕುಟುಂಬ ರಾಜಕಾರಣ ಪಾರ್ಟಿ..ನಮ್ದು ಅದರ ವಿರುದ್ಧ: ಪ್ರೀತಂ ಗೌಡ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more