ಬಿ.ಕೆ.ಹರಿಪ್ರಸಾದ್ ಬೇಸರಗೊಂಡಿರುವುದೇಕೆ ? ಕಾಂಗ್ರೆಸ್‌ ನಾಯಕನ ಮುಂದಿನ ನಡೆ ಏನು..?

ಬಿ.ಕೆ.ಹರಿಪ್ರಸಾದ್ ಬೇಸರಗೊಂಡಿರುವುದೇಕೆ ? ಕಾಂಗ್ರೆಸ್‌ ನಾಯಕನ ಮುಂದಿನ ನಡೆ ಏನು..?

Published : Sep 14, 2023, 11:26 AM IST

ನಿಮ್ಮೊಂದಿಗಿದ್ದೇವೆ ಅಂತ ಹೇಳ್ತಿದ್ದ ನಾಯಕರೆಲ್ಲಾ ಮೌನಕ್ಕೆ ಶರಣು
ದೆಹಲಿ ಮಟ್ಟದಲ್ಲೂ ವ್ಯವಸ್ಥಿತ ಷಡ್ಯಂತ್ರ ನಡೆದಿದೆ ಎಂಬ ಬೇಸರ
ಬೇಸರದ ಮಧ್ಯೆಯೂ ಹೈದರಾಬಾದ್‌ಗೆ ಹರಿಪ್ರಸಾದ್ ಪ್ರಯಾಣ

ಕಾಂಗ್ರೆಸ್‌ ಪಕ್ಷದ ನೋಟಿಸ್‌ನಿಂದ ಬಿ.ಕೆ.ಹರಿಪ್ರಸಾದ್(BK Hariprasad) ಬೇಸರಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಎಂ ವಿರುದ್ಧ ಹರಿಹಾಯ್ದಿದ್ದ ಅವರು ಈಗ ಏಕಾಂಗಿ ಆಗಿದ್ದಾರೆ. ಪಕ್ಷ ನೋಟಿಸ್ ಕೊಟ್ಟ ಬೆನ್ನಲ್ಲೇ ತಮ್ಮವರನ್ನು ಪರಿಷತ್ ಸದಸ್ಯ ಹುಡುಕುತ್ತಿದ್ದಾರೆ ಎನ್ನಲಾಗ್ತಿದೆ. ಸಿದ್ಧರಾಮಯ್ಯ( Siddaramaiah) ಮೇಲೆ  ಆರೋಪ ಮಾಡಿರೋದ್ರಿಂದ ಹರಿಪ್ರಸಾದ್‌ಗೆ ನೊಟೀಸ್ ನೀಡಲಾಗಿದ್ದು, 10 ದಿನಗಳಲ್ಲಿ ನೊಟೀಸ್‌ಗೆ ಉತ್ತರ ಕೊಡಲು ಎಐಸಿಸಿಯಿಂದಲೇ ಸೂಚನೆ ನೀಡಲಾಗಿದೆ. ಅಂದುಕೊಂಡಿದ್ದಕ್ಕೂ ವಾಸ್ತವಕ್ಕೂ ಬೇರೆಯದೇ ಆದ ಬೆಳವಣಿಗೆ ನಡೆದ ಬಗ್ಗೆ ಬೇಸರಗೊಂಡಿದ್ದಾರೆ. ಪಕ್ಷ ತೆಗೆದುಕೊಂಡ ಕ್ರಮದ ಲಾಭ-ನಷ್ಟದ ಲೆಕ್ಕಾಚಾರವನ್ನು ಹರಿಪ್ರಸಾದ್‌ ಮಾಡುತ್ತಿದ್ದಾರೆ. ಇನ್ನೂ ಈ ಬೇಸರದ ನಡುವೆಯೂ ಅವರು ನಾಳೆ ಹೈದರಾಬಾದ್‌ಗೆ ಪ್ರಯಾಣ ಬೆಳೆಸಲಿದ್ದಾರೆ.16 ರಿಂದ ಎರಡು ದಿನಗಳ ಕಾಲ ನಡೆಯುವ ಸಿಡಬ್ಲುಸಿ CWC ಸಭೆಯಲ್ಲಿ ಭಾಗಿ ಆಗಲಿದ್ದಾರೆ. 

ಇದನ್ನೂ ವೀಕ್ಷಿಸಿ:  JDS ಕುಟುಂಬ ರಾಜಕಾರಣ ಪಾರ್ಟಿ..ನಮ್ದು ಅದರ ವಿರುದ್ಧ: ಪ್ರೀತಂ ಗೌಡ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more