ಬಿ.ಕೆ.ಹರಿಪ್ರಸಾದ್ ಬೇಸರಗೊಂಡಿರುವುದೇಕೆ ? ಕಾಂಗ್ರೆಸ್‌ ನಾಯಕನ ಮುಂದಿನ ನಡೆ ಏನು..?

ಬಿ.ಕೆ.ಹರಿಪ್ರಸಾದ್ ಬೇಸರಗೊಂಡಿರುವುದೇಕೆ ? ಕಾಂಗ್ರೆಸ್‌ ನಾಯಕನ ಮುಂದಿನ ನಡೆ ಏನು..?

Published : Sep 14, 2023, 11:26 AM IST

ನಿಮ್ಮೊಂದಿಗಿದ್ದೇವೆ ಅಂತ ಹೇಳ್ತಿದ್ದ ನಾಯಕರೆಲ್ಲಾ ಮೌನಕ್ಕೆ ಶರಣು
ದೆಹಲಿ ಮಟ್ಟದಲ್ಲೂ ವ್ಯವಸ್ಥಿತ ಷಡ್ಯಂತ್ರ ನಡೆದಿದೆ ಎಂಬ ಬೇಸರ
ಬೇಸರದ ಮಧ್ಯೆಯೂ ಹೈದರಾಬಾದ್‌ಗೆ ಹರಿಪ್ರಸಾದ್ ಪ್ರಯಾಣ

ಕಾಂಗ್ರೆಸ್‌ ಪಕ್ಷದ ನೋಟಿಸ್‌ನಿಂದ ಬಿ.ಕೆ.ಹರಿಪ್ರಸಾದ್(BK Hariprasad) ಬೇಸರಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಎಂ ವಿರುದ್ಧ ಹರಿಹಾಯ್ದಿದ್ದ ಅವರು ಈಗ ಏಕಾಂಗಿ ಆಗಿದ್ದಾರೆ. ಪಕ್ಷ ನೋಟಿಸ್ ಕೊಟ್ಟ ಬೆನ್ನಲ್ಲೇ ತಮ್ಮವರನ್ನು ಪರಿಷತ್ ಸದಸ್ಯ ಹುಡುಕುತ್ತಿದ್ದಾರೆ ಎನ್ನಲಾಗ್ತಿದೆ. ಸಿದ್ಧರಾಮಯ್ಯ( Siddaramaiah) ಮೇಲೆ  ಆರೋಪ ಮಾಡಿರೋದ್ರಿಂದ ಹರಿಪ್ರಸಾದ್‌ಗೆ ನೊಟೀಸ್ ನೀಡಲಾಗಿದ್ದು, 10 ದಿನಗಳಲ್ಲಿ ನೊಟೀಸ್‌ಗೆ ಉತ್ತರ ಕೊಡಲು ಎಐಸಿಸಿಯಿಂದಲೇ ಸೂಚನೆ ನೀಡಲಾಗಿದೆ. ಅಂದುಕೊಂಡಿದ್ದಕ್ಕೂ ವಾಸ್ತವಕ್ಕೂ ಬೇರೆಯದೇ ಆದ ಬೆಳವಣಿಗೆ ನಡೆದ ಬಗ್ಗೆ ಬೇಸರಗೊಂಡಿದ್ದಾರೆ. ಪಕ್ಷ ತೆಗೆದುಕೊಂಡ ಕ್ರಮದ ಲಾಭ-ನಷ್ಟದ ಲೆಕ್ಕಾಚಾರವನ್ನು ಹರಿಪ್ರಸಾದ್‌ ಮಾಡುತ್ತಿದ್ದಾರೆ. ಇನ್ನೂ ಈ ಬೇಸರದ ನಡುವೆಯೂ ಅವರು ನಾಳೆ ಹೈದರಾಬಾದ್‌ಗೆ ಪ್ರಯಾಣ ಬೆಳೆಸಲಿದ್ದಾರೆ.16 ರಿಂದ ಎರಡು ದಿನಗಳ ಕಾಲ ನಡೆಯುವ ಸಿಡಬ್ಲುಸಿ CWC ಸಭೆಯಲ್ಲಿ ಭಾಗಿ ಆಗಲಿದ್ದಾರೆ. 

ಇದನ್ನೂ ವೀಕ್ಷಿಸಿ:  JDS ಕುಟುಂಬ ರಾಜಕಾರಣ ಪಾರ್ಟಿ..ನಮ್ದು ಅದರ ವಿರುದ್ಧ: ಪ್ರೀತಂ ಗೌಡ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more