ಬಿ.ಕೆ.ಹರಿಪ್ರಸಾದ್ ಬೇಸರಗೊಂಡಿರುವುದೇಕೆ ? ಕಾಂಗ್ರೆಸ್‌ ನಾಯಕನ ಮುಂದಿನ ನಡೆ ಏನು..?

ಬಿ.ಕೆ.ಹರಿಪ್ರಸಾದ್ ಬೇಸರಗೊಂಡಿರುವುದೇಕೆ ? ಕಾಂಗ್ರೆಸ್‌ ನಾಯಕನ ಮುಂದಿನ ನಡೆ ಏನು..?

Published : Sep 14, 2023, 11:26 AM IST

ನಿಮ್ಮೊಂದಿಗಿದ್ದೇವೆ ಅಂತ ಹೇಳ್ತಿದ್ದ ನಾಯಕರೆಲ್ಲಾ ಮೌನಕ್ಕೆ ಶರಣು
ದೆಹಲಿ ಮಟ್ಟದಲ್ಲೂ ವ್ಯವಸ್ಥಿತ ಷಡ್ಯಂತ್ರ ನಡೆದಿದೆ ಎಂಬ ಬೇಸರ
ಬೇಸರದ ಮಧ್ಯೆಯೂ ಹೈದರಾಬಾದ್‌ಗೆ ಹರಿಪ್ರಸಾದ್ ಪ್ರಯಾಣ

ಕಾಂಗ್ರೆಸ್‌ ಪಕ್ಷದ ನೋಟಿಸ್‌ನಿಂದ ಬಿ.ಕೆ.ಹರಿಪ್ರಸಾದ್(BK Hariprasad) ಬೇಸರಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಎಂ ವಿರುದ್ಧ ಹರಿಹಾಯ್ದಿದ್ದ ಅವರು ಈಗ ಏಕಾಂಗಿ ಆಗಿದ್ದಾರೆ. ಪಕ್ಷ ನೋಟಿಸ್ ಕೊಟ್ಟ ಬೆನ್ನಲ್ಲೇ ತಮ್ಮವರನ್ನು ಪರಿಷತ್ ಸದಸ್ಯ ಹುಡುಕುತ್ತಿದ್ದಾರೆ ಎನ್ನಲಾಗ್ತಿದೆ. ಸಿದ್ಧರಾಮಯ್ಯ( Siddaramaiah) ಮೇಲೆ  ಆರೋಪ ಮಾಡಿರೋದ್ರಿಂದ ಹರಿಪ್ರಸಾದ್‌ಗೆ ನೊಟೀಸ್ ನೀಡಲಾಗಿದ್ದು, 10 ದಿನಗಳಲ್ಲಿ ನೊಟೀಸ್‌ಗೆ ಉತ್ತರ ಕೊಡಲು ಎಐಸಿಸಿಯಿಂದಲೇ ಸೂಚನೆ ನೀಡಲಾಗಿದೆ. ಅಂದುಕೊಂಡಿದ್ದಕ್ಕೂ ವಾಸ್ತವಕ್ಕೂ ಬೇರೆಯದೇ ಆದ ಬೆಳವಣಿಗೆ ನಡೆದ ಬಗ್ಗೆ ಬೇಸರಗೊಂಡಿದ್ದಾರೆ. ಪಕ್ಷ ತೆಗೆದುಕೊಂಡ ಕ್ರಮದ ಲಾಭ-ನಷ್ಟದ ಲೆಕ್ಕಾಚಾರವನ್ನು ಹರಿಪ್ರಸಾದ್‌ ಮಾಡುತ್ತಿದ್ದಾರೆ. ಇನ್ನೂ ಈ ಬೇಸರದ ನಡುವೆಯೂ ಅವರು ನಾಳೆ ಹೈದರಾಬಾದ್‌ಗೆ ಪ್ರಯಾಣ ಬೆಳೆಸಲಿದ್ದಾರೆ.16 ರಿಂದ ಎರಡು ದಿನಗಳ ಕಾಲ ನಡೆಯುವ ಸಿಡಬ್ಲುಸಿ CWC ಸಭೆಯಲ್ಲಿ ಭಾಗಿ ಆಗಲಿದ್ದಾರೆ. 

ಇದನ್ನೂ ವೀಕ್ಷಿಸಿ:  JDS ಕುಟುಂಬ ರಾಜಕಾರಣ ಪಾರ್ಟಿ..ನಮ್ದು ಅದರ ವಿರುದ್ಧ: ಪ್ರೀತಂ ಗೌಡ

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more