ಬಿ.ಕೆ.ಹರಿಪ್ರಸಾದ್ ಬೇಸರಗೊಂಡಿರುವುದೇಕೆ ? ಕಾಂಗ್ರೆಸ್‌ ನಾಯಕನ ಮುಂದಿನ ನಡೆ ಏನು..?

ಬಿ.ಕೆ.ಹರಿಪ್ರಸಾದ್ ಬೇಸರಗೊಂಡಿರುವುದೇಕೆ ? ಕಾಂಗ್ರೆಸ್‌ ನಾಯಕನ ಮುಂದಿನ ನಡೆ ಏನು..?

Published : Sep 14, 2023, 11:26 AM IST

ನಿಮ್ಮೊಂದಿಗಿದ್ದೇವೆ ಅಂತ ಹೇಳ್ತಿದ್ದ ನಾಯಕರೆಲ್ಲಾ ಮೌನಕ್ಕೆ ಶರಣು
ದೆಹಲಿ ಮಟ್ಟದಲ್ಲೂ ವ್ಯವಸ್ಥಿತ ಷಡ್ಯಂತ್ರ ನಡೆದಿದೆ ಎಂಬ ಬೇಸರ
ಬೇಸರದ ಮಧ್ಯೆಯೂ ಹೈದರಾಬಾದ್‌ಗೆ ಹರಿಪ್ರಸಾದ್ ಪ್ರಯಾಣ

ಕಾಂಗ್ರೆಸ್‌ ಪಕ್ಷದ ನೋಟಿಸ್‌ನಿಂದ ಬಿ.ಕೆ.ಹರಿಪ್ರಸಾದ್(BK Hariprasad) ಬೇಸರಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಎಂ ವಿರುದ್ಧ ಹರಿಹಾಯ್ದಿದ್ದ ಅವರು ಈಗ ಏಕಾಂಗಿ ಆಗಿದ್ದಾರೆ. ಪಕ್ಷ ನೋಟಿಸ್ ಕೊಟ್ಟ ಬೆನ್ನಲ್ಲೇ ತಮ್ಮವರನ್ನು ಪರಿಷತ್ ಸದಸ್ಯ ಹುಡುಕುತ್ತಿದ್ದಾರೆ ಎನ್ನಲಾಗ್ತಿದೆ. ಸಿದ್ಧರಾಮಯ್ಯ( Siddaramaiah) ಮೇಲೆ  ಆರೋಪ ಮಾಡಿರೋದ್ರಿಂದ ಹರಿಪ್ರಸಾದ್‌ಗೆ ನೊಟೀಸ್ ನೀಡಲಾಗಿದ್ದು, 10 ದಿನಗಳಲ್ಲಿ ನೊಟೀಸ್‌ಗೆ ಉತ್ತರ ಕೊಡಲು ಎಐಸಿಸಿಯಿಂದಲೇ ಸೂಚನೆ ನೀಡಲಾಗಿದೆ. ಅಂದುಕೊಂಡಿದ್ದಕ್ಕೂ ವಾಸ್ತವಕ್ಕೂ ಬೇರೆಯದೇ ಆದ ಬೆಳವಣಿಗೆ ನಡೆದ ಬಗ್ಗೆ ಬೇಸರಗೊಂಡಿದ್ದಾರೆ. ಪಕ್ಷ ತೆಗೆದುಕೊಂಡ ಕ್ರಮದ ಲಾಭ-ನಷ್ಟದ ಲೆಕ್ಕಾಚಾರವನ್ನು ಹರಿಪ್ರಸಾದ್‌ ಮಾಡುತ್ತಿದ್ದಾರೆ. ಇನ್ನೂ ಈ ಬೇಸರದ ನಡುವೆಯೂ ಅವರು ನಾಳೆ ಹೈದರಾಬಾದ್‌ಗೆ ಪ್ರಯಾಣ ಬೆಳೆಸಲಿದ್ದಾರೆ.16 ರಿಂದ ಎರಡು ದಿನಗಳ ಕಾಲ ನಡೆಯುವ ಸಿಡಬ್ಲುಸಿ CWC ಸಭೆಯಲ್ಲಿ ಭಾಗಿ ಆಗಲಿದ್ದಾರೆ. 

ಇದನ್ನೂ ವೀಕ್ಷಿಸಿ:  JDS ಕುಟುಂಬ ರಾಜಕಾರಣ ಪಾರ್ಟಿ..ನಮ್ದು ಅದರ ವಿರುದ್ಧ: ಪ್ರೀತಂ ಗೌಡ

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more