Hijab Verdict:  ಸಮವಸ್ತ್ರದ ಅರ್ಥ ಏನು? ಸದನದಲ್ಲಿ ಗುಡುಗಿದ ಸಿಟಿ ರವಿ

Hijab Verdict: ಸಮವಸ್ತ್ರದ ಅರ್ಥ ಏನು? ಸದನದಲ್ಲಿ ಗುಡುಗಿದ ಸಿಟಿ ರವಿ

Published : Mar 17, 2022, 07:45 PM IST

ಉಡುಪಿಯಿಂದ ಶುರುವಾಗಿದ್ದ ಹಿಜಾಬ್ ಗಲಾಟೆ ಇಡೀ ವಿಶ್ವಕ್ಕೆ ವ್ಯಾಪಿಸಿತ್ತು. ಈಗ ಹಿಜಾಬ್‌ ವಿಧಾನಸಭೆ ಕಲಾಪದಲ್ಲೂ ಪ್ರತಿಧ್ವನಿಸಿದ್ದು, ಶಾಸಕ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, (ಮಾ.17): ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲಎಂದು ಹೈಕೋರ್ಟ್ ಪೂರ್ಣ ಪೀಠದಿಂದ ಮಹತ್ವದ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆಯರು ಹಿಜಾಬ್ (Hijab Row) ಧರಿಸುವುದು ಕಡ್ಡಾಯವಲ್ಲ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್​, ನ್ಯಾ. ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ರವನ್ನು ಒಳಗೊಂಡ ಪೂರ್ಣ ಪೀಠ. ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಸಮವಸ್ತ್ರದ ಜತೆ ಹಿಜಾಬ್​ಗೆ ಅನುಮತಿ ಕೋರಿ ಸಲ್ಲಿಸಿದ್ದ, ರಿಟ್ ಅರ್ಜಿಗಳನ್ನು ಹೈಕೋರ್ಟ್ ಪೂರ್ಣ ಪೀಠ ವಜಾಗೊಳಿಸಿದೆ. 

Hijab Row: ವಿದ್ಯಾರ್ಥಿನಿ ನಿಬಾ ನಾಝ್‌ರಿಂದ ತಕರಾರು, ಸುಪ್ರೀಂ ಮೆಟ್ಟಿಲೇರಿದ ಹಿಜಾಬ್ ವಿವಾದ

ಉಡುಪಿಯಿಂದ ಶುರುವಾಗಿದ್ದ ಹಿಜಾಬ್ ಗಲಾಟೆ ಇಡೀ ವಿಶ್ವಕ್ಕೆ ವ್ಯಾಪಿಸಿತ್ತು. ಈಗ ಹಿಜಾಬ್‌ ವಿಧಾನಸಭೆ ಕಲಾಪದಲ್ಲೂ ಪ್ರತಿಧ್ವನಿಸಿದ್ದು, ಶಾಸಕ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more