ಮಂಡ್ಯದಲ್ಲಿ ಹಿಂದುತ್ವ ಅಜೆಂಡಾ; ಮೋದಿ ಸ್ವಾಗತಕ್ಕೆ ಟಿಪ್ಪು ವಿರೋಧಿ ಅಸ್ತ್ರ!

ಮಂಡ್ಯದಲ್ಲಿ ಹಿಂದುತ್ವ ಅಜೆಂಡಾ; ಮೋದಿ ಸ್ವಾಗತಕ್ಕೆ ಟಿಪ್ಪು ವಿರೋಧಿ ಅಸ್ತ್ರ!

Published : Mar 11, 2023, 07:11 PM IST

ಮಂಡ್ಯದಲ್ಲಿ ಹಿಂದುತ್ವ ಅಜೆಂಡಾ ಮೂಲಕ ಟಿಪ್ಪಿ ವಿರೋಧಿ ಅಸ್ತ್ರವನ್ನು ಬಳಸಿಕೊಂಡು ಮತಬೇಟೆ ಮಾಡಲು ಬಿಜೆಪಿ ಮುಂದಾಗಿದೆ. ಟಿಪ್ಪು ಬೇಕಾ ಅಥವಾ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಬೇಕಾ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಮಂಡ್ಯ (ಮಾ.11): ಮಂಡ್ಯದಲ್ಲಿ ಹಿಂದುತ್ವ ಅಜೆಂಡಾ ಮೂಲಕ ಟಿಪ್ಪಿ ವಿರೋಧಿ ಅಸ್ತ್ರವನ್ನು ಬಳಸಿಕೊಂಡು ಮತಬೇಟೆ ಮಾಡಲು ಬಿಜೆಪಿ ಮುಂದಾಗಿದೆ. ಟಿಪ್ಪು ಬೇಕಾ ಅಥವಾ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಬೇಕಾ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಸಕ್ಕರೆ ನಾಡಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದು, ಈ ವೇಳೆ ಟಿಪ್ಪು ವಿರೋಧಿ ಅಸ್ತ್ರವನ್ನು ಬಳಕೆ ಮಾಡಲಾಗಿದೆ. ಟಿಪ್ಪು ಧರ್ಮ ವಿರೋಧಿ ಆಗಿದ್ದು, ಅವರನ್ನು ಮಳವಳ್ಳಿ ಮೂಲದ ಉರಿಗೌಡ ಮತ್ತು ನಂಜೇಗೌಡ ಅವರೇ ಕೊಲೆ ಮಾಡಿದ್ದಾರೆ. ಟಿಪ್ಪುವಿನ ಧರ್ಮಾಂಧತೆ ಮತ್ತು ಮತಾಂಧತೆ ಬಗ್ಗೆ ಉಲ್ಲೇಖ ಮಾಡುತ್ತಿದ್ದಾರೆ. ಇನ್ನು ಉರಿಗೌಡ ಮತ್ತು ದೊಡ್ಡನಂಜೇಗೌಡರ ಪ್ರತಿಮೆಯನ್ನು ಮಳವಳ್ಳಿಯಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದು ಬಿಜೆಪಿ ಹೇಳಿಕೊಂಡಿದೆ. ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಹಿಂದುತ್ವದ ಪ್ಲೇ ಕಾರ್ಡ್‌ ಮೂಲಕ ಮತಗಳನ್ನು ಗಳಿಸಿದ್ದು, ಈಗ ಹಳೆಯ ಮೈಸೂರು ಭಾಗದಲ್ಲಿ ಹಿಂದುತ್ವದ ಪ್ಲೇ ಕಾರ್ಡ್‌ ಬಳಸಲು ಮುಂದಾಗಿದೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more