ಮಂಡ್ಯದಲ್ಲಿ ಹಿಂದುತ್ವ ಅಜೆಂಡಾ; ಮೋದಿ ಸ್ವಾಗತಕ್ಕೆ ಟಿಪ್ಪು ವಿರೋಧಿ ಅಸ್ತ್ರ!

ಮಂಡ್ಯದಲ್ಲಿ ಹಿಂದುತ್ವ ಅಜೆಂಡಾ; ಮೋದಿ ಸ್ವಾಗತಕ್ಕೆ ಟಿಪ್ಪು ವಿರೋಧಿ ಅಸ್ತ್ರ!

Published : Mar 11, 2023, 07:11 PM IST

ಮಂಡ್ಯದಲ್ಲಿ ಹಿಂದುತ್ವ ಅಜೆಂಡಾ ಮೂಲಕ ಟಿಪ್ಪಿ ವಿರೋಧಿ ಅಸ್ತ್ರವನ್ನು ಬಳಸಿಕೊಂಡು ಮತಬೇಟೆ ಮಾಡಲು ಬಿಜೆಪಿ ಮುಂದಾಗಿದೆ. ಟಿಪ್ಪು ಬೇಕಾ ಅಥವಾ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಬೇಕಾ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಮಂಡ್ಯ (ಮಾ.11): ಮಂಡ್ಯದಲ್ಲಿ ಹಿಂದುತ್ವ ಅಜೆಂಡಾ ಮೂಲಕ ಟಿಪ್ಪಿ ವಿರೋಧಿ ಅಸ್ತ್ರವನ್ನು ಬಳಸಿಕೊಂಡು ಮತಬೇಟೆ ಮಾಡಲು ಬಿಜೆಪಿ ಮುಂದಾಗಿದೆ. ಟಿಪ್ಪು ಬೇಕಾ ಅಥವಾ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಬೇಕಾ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಸಕ್ಕರೆ ನಾಡಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದು, ಈ ವೇಳೆ ಟಿಪ್ಪು ವಿರೋಧಿ ಅಸ್ತ್ರವನ್ನು ಬಳಕೆ ಮಾಡಲಾಗಿದೆ. ಟಿಪ್ಪು ಧರ್ಮ ವಿರೋಧಿ ಆಗಿದ್ದು, ಅವರನ್ನು ಮಳವಳ್ಳಿ ಮೂಲದ ಉರಿಗೌಡ ಮತ್ತು ನಂಜೇಗೌಡ ಅವರೇ ಕೊಲೆ ಮಾಡಿದ್ದಾರೆ. ಟಿಪ್ಪುವಿನ ಧರ್ಮಾಂಧತೆ ಮತ್ತು ಮತಾಂಧತೆ ಬಗ್ಗೆ ಉಲ್ಲೇಖ ಮಾಡುತ್ತಿದ್ದಾರೆ. ಇನ್ನು ಉರಿಗೌಡ ಮತ್ತು ದೊಡ್ಡನಂಜೇಗೌಡರ ಪ್ರತಿಮೆಯನ್ನು ಮಳವಳ್ಳಿಯಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದು ಬಿಜೆಪಿ ಹೇಳಿಕೊಂಡಿದೆ. ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಹಿಂದುತ್ವದ ಪ್ಲೇ ಕಾರ್ಡ್‌ ಮೂಲಕ ಮತಗಳನ್ನು ಗಳಿಸಿದ್ದು, ಈಗ ಹಳೆಯ ಮೈಸೂರು ಭಾಗದಲ್ಲಿ ಹಿಂದುತ್ವದ ಪ್ಲೇ ಕಾರ್ಡ್‌ ಬಳಸಲು ಮುಂದಾಗಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more