ಮಂಡ್ಯದಲ್ಲಿ ಹಿಂದುತ್ವ ಅಜೆಂಡಾ; ಮೋದಿ ಸ್ವಾಗತಕ್ಕೆ ಟಿಪ್ಪು ವಿರೋಧಿ ಅಸ್ತ್ರ!

ಮಂಡ್ಯದಲ್ಲಿ ಹಿಂದುತ್ವ ಅಜೆಂಡಾ; ಮೋದಿ ಸ್ವಾಗತಕ್ಕೆ ಟಿಪ್ಪು ವಿರೋಧಿ ಅಸ್ತ್ರ!

Published : Mar 11, 2023, 07:11 PM IST

ಮಂಡ್ಯದಲ್ಲಿ ಹಿಂದುತ್ವ ಅಜೆಂಡಾ ಮೂಲಕ ಟಿಪ್ಪಿ ವಿರೋಧಿ ಅಸ್ತ್ರವನ್ನು ಬಳಸಿಕೊಂಡು ಮತಬೇಟೆ ಮಾಡಲು ಬಿಜೆಪಿ ಮುಂದಾಗಿದೆ. ಟಿಪ್ಪು ಬೇಕಾ ಅಥವಾ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಬೇಕಾ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಮಂಡ್ಯ (ಮಾ.11): ಮಂಡ್ಯದಲ್ಲಿ ಹಿಂದುತ್ವ ಅಜೆಂಡಾ ಮೂಲಕ ಟಿಪ್ಪಿ ವಿರೋಧಿ ಅಸ್ತ್ರವನ್ನು ಬಳಸಿಕೊಂಡು ಮತಬೇಟೆ ಮಾಡಲು ಬಿಜೆಪಿ ಮುಂದಾಗಿದೆ. ಟಿಪ್ಪು ಬೇಕಾ ಅಥವಾ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಬೇಕಾ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಸಕ್ಕರೆ ನಾಡಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದು, ಈ ವೇಳೆ ಟಿಪ್ಪು ವಿರೋಧಿ ಅಸ್ತ್ರವನ್ನು ಬಳಕೆ ಮಾಡಲಾಗಿದೆ. ಟಿಪ್ಪು ಧರ್ಮ ವಿರೋಧಿ ಆಗಿದ್ದು, ಅವರನ್ನು ಮಳವಳ್ಳಿ ಮೂಲದ ಉರಿಗೌಡ ಮತ್ತು ನಂಜೇಗೌಡ ಅವರೇ ಕೊಲೆ ಮಾಡಿದ್ದಾರೆ. ಟಿಪ್ಪುವಿನ ಧರ್ಮಾಂಧತೆ ಮತ್ತು ಮತಾಂಧತೆ ಬಗ್ಗೆ ಉಲ್ಲೇಖ ಮಾಡುತ್ತಿದ್ದಾರೆ. ಇನ್ನು ಉರಿಗೌಡ ಮತ್ತು ದೊಡ್ಡನಂಜೇಗೌಡರ ಪ್ರತಿಮೆಯನ್ನು ಮಳವಳ್ಳಿಯಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದು ಬಿಜೆಪಿ ಹೇಳಿಕೊಂಡಿದೆ. ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಹಿಂದುತ್ವದ ಪ್ಲೇ ಕಾರ್ಡ್‌ ಮೂಲಕ ಮತಗಳನ್ನು ಗಳಿಸಿದ್ದು, ಈಗ ಹಳೆಯ ಮೈಸೂರು ಭಾಗದಲ್ಲಿ ಹಿಂದುತ್ವದ ಪ್ಲೇ ಕಾರ್ಡ್‌ ಬಳಸಲು ಮುಂದಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more