ಮಂಡ್ಯದಲ್ಲಿ ಹಿಂದುತ್ವ ಅಜೆಂಡಾ; ಮೋದಿ ಸ್ವಾಗತಕ್ಕೆ ಟಿಪ್ಪು ವಿರೋಧಿ ಅಸ್ತ್ರ!

ಮಂಡ್ಯದಲ್ಲಿ ಹಿಂದುತ್ವ ಅಜೆಂಡಾ; ಮೋದಿ ಸ್ವಾಗತಕ್ಕೆ ಟಿಪ್ಪು ವಿರೋಧಿ ಅಸ್ತ್ರ!

Published : Mar 11, 2023, 07:11 PM IST

ಮಂಡ್ಯದಲ್ಲಿ ಹಿಂದುತ್ವ ಅಜೆಂಡಾ ಮೂಲಕ ಟಿಪ್ಪಿ ವಿರೋಧಿ ಅಸ್ತ್ರವನ್ನು ಬಳಸಿಕೊಂಡು ಮತಬೇಟೆ ಮಾಡಲು ಬಿಜೆಪಿ ಮುಂದಾಗಿದೆ. ಟಿಪ್ಪು ಬೇಕಾ ಅಥವಾ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಬೇಕಾ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಮಂಡ್ಯ (ಮಾ.11): ಮಂಡ್ಯದಲ್ಲಿ ಹಿಂದುತ್ವ ಅಜೆಂಡಾ ಮೂಲಕ ಟಿಪ್ಪಿ ವಿರೋಧಿ ಅಸ್ತ್ರವನ್ನು ಬಳಸಿಕೊಂಡು ಮತಬೇಟೆ ಮಾಡಲು ಬಿಜೆಪಿ ಮುಂದಾಗಿದೆ. ಟಿಪ್ಪು ಬೇಕಾ ಅಥವಾ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಬೇಕಾ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಸಕ್ಕರೆ ನಾಡಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದು, ಈ ವೇಳೆ ಟಿಪ್ಪು ವಿರೋಧಿ ಅಸ್ತ್ರವನ್ನು ಬಳಕೆ ಮಾಡಲಾಗಿದೆ. ಟಿಪ್ಪು ಧರ್ಮ ವಿರೋಧಿ ಆಗಿದ್ದು, ಅವರನ್ನು ಮಳವಳ್ಳಿ ಮೂಲದ ಉರಿಗೌಡ ಮತ್ತು ನಂಜೇಗೌಡ ಅವರೇ ಕೊಲೆ ಮಾಡಿದ್ದಾರೆ. ಟಿಪ್ಪುವಿನ ಧರ್ಮಾಂಧತೆ ಮತ್ತು ಮತಾಂಧತೆ ಬಗ್ಗೆ ಉಲ್ಲೇಖ ಮಾಡುತ್ತಿದ್ದಾರೆ. ಇನ್ನು ಉರಿಗೌಡ ಮತ್ತು ದೊಡ್ಡನಂಜೇಗೌಡರ ಪ್ರತಿಮೆಯನ್ನು ಮಳವಳ್ಳಿಯಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದು ಬಿಜೆಪಿ ಹೇಳಿಕೊಂಡಿದೆ. ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಹಿಂದುತ್ವದ ಪ್ಲೇ ಕಾರ್ಡ್‌ ಮೂಲಕ ಮತಗಳನ್ನು ಗಳಿಸಿದ್ದು, ಈಗ ಹಳೆಯ ಮೈಸೂರು ಭಾಗದಲ್ಲಿ ಹಿಂದುತ್ವದ ಪ್ಲೇ ಕಾರ್ಡ್‌ ಬಳಸಲು ಮುಂದಾಗಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more