ಮಂಡ್ಯದಲ್ಲಿ ಹಿಂದುತ್ವ ಅಜೆಂಡಾ; ಮೋದಿ ಸ್ವಾಗತಕ್ಕೆ ಟಿಪ್ಪು ವಿರೋಧಿ ಅಸ್ತ್ರ!

ಮಂಡ್ಯದಲ್ಲಿ ಹಿಂದುತ್ವ ಅಜೆಂಡಾ; ಮೋದಿ ಸ್ವಾಗತಕ್ಕೆ ಟಿಪ್ಪು ವಿರೋಧಿ ಅಸ್ತ್ರ!

Published : Mar 11, 2023, 07:11 PM IST

ಮಂಡ್ಯದಲ್ಲಿ ಹಿಂದುತ್ವ ಅಜೆಂಡಾ ಮೂಲಕ ಟಿಪ್ಪಿ ವಿರೋಧಿ ಅಸ್ತ್ರವನ್ನು ಬಳಸಿಕೊಂಡು ಮತಬೇಟೆ ಮಾಡಲು ಬಿಜೆಪಿ ಮುಂದಾಗಿದೆ. ಟಿಪ್ಪು ಬೇಕಾ ಅಥವಾ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಬೇಕಾ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಮಂಡ್ಯ (ಮಾ.11): ಮಂಡ್ಯದಲ್ಲಿ ಹಿಂದುತ್ವ ಅಜೆಂಡಾ ಮೂಲಕ ಟಿಪ್ಪಿ ವಿರೋಧಿ ಅಸ್ತ್ರವನ್ನು ಬಳಸಿಕೊಂಡು ಮತಬೇಟೆ ಮಾಡಲು ಬಿಜೆಪಿ ಮುಂದಾಗಿದೆ. ಟಿಪ್ಪು ಬೇಕಾ ಅಥವಾ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಬೇಕಾ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಸಕ್ಕರೆ ನಾಡಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದು, ಈ ವೇಳೆ ಟಿಪ್ಪು ವಿರೋಧಿ ಅಸ್ತ್ರವನ್ನು ಬಳಕೆ ಮಾಡಲಾಗಿದೆ. ಟಿಪ್ಪು ಧರ್ಮ ವಿರೋಧಿ ಆಗಿದ್ದು, ಅವರನ್ನು ಮಳವಳ್ಳಿ ಮೂಲದ ಉರಿಗೌಡ ಮತ್ತು ನಂಜೇಗೌಡ ಅವರೇ ಕೊಲೆ ಮಾಡಿದ್ದಾರೆ. ಟಿಪ್ಪುವಿನ ಧರ್ಮಾಂಧತೆ ಮತ್ತು ಮತಾಂಧತೆ ಬಗ್ಗೆ ಉಲ್ಲೇಖ ಮಾಡುತ್ತಿದ್ದಾರೆ. ಇನ್ನು ಉರಿಗೌಡ ಮತ್ತು ದೊಡ್ಡನಂಜೇಗೌಡರ ಪ್ರತಿಮೆಯನ್ನು ಮಳವಳ್ಳಿಯಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದು ಬಿಜೆಪಿ ಹೇಳಿಕೊಂಡಿದೆ. ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಹಿಂದುತ್ವದ ಪ್ಲೇ ಕಾರ್ಡ್‌ ಮೂಲಕ ಮತಗಳನ್ನು ಗಳಿಸಿದ್ದು, ಈಗ ಹಳೆಯ ಮೈಸೂರು ಭಾಗದಲ್ಲಿ ಹಿಂದುತ್ವದ ಪ್ಲೇ ಕಾರ್ಡ್‌ ಬಳಸಲು ಮುಂದಾಗಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more